Webdunia - Bharat's app for daily news and videos

Install App

ಇಡ್ಲಿ ವಿಚಾರಕ್ಕೆ ಜಗಳ ಪುಡಿ ರೌಡಿಗಳ ಅಟ್ಟಹಾಸ

Webdunia
ಮಂಗಳವಾರ, 20 ಸೆಪ್ಟಂಬರ್ 2022 (17:18 IST)
ದೇವನಹಳ್ಳಿಯಲ್ಲಿ ಕಳೆದ ರಾತ್ರಿ ಇಡ್ಲಿ ವಿಚಾರಕ್ಕೆ ಎರಡು‌ ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ನನಗೆ ಇಡ್ಲಿ ಬೇಗ ಕೊಡಬೇಕೆಂದು ದೇವನಹಳ್ಳಿ ಪುರಸಭೆ ಮುಂಭಾಗ ಗ್ಯಾಂಗ್ ವಾರ್ ನಡೆದಿದೆ. ದಿನೇಶ್ ಮತ್ತು ತನಜೀಂ ಎಂಬ ಎರಡು ಗುಂಪಿನ ನಡುವೆ ಗಲಾಟೆ ನಡೆದಿದೆ
ತನಜಿಂ ಚಾಕುವಿನಿಂದ ಇರಿದ ಎಂಬ ಕಾರಣಕ್ಕೆ ಕಾರು ಜಖಂ ಮಾಡಿದ ಆರೋಪ ಕೇಳಿಬಂದಿದೆ. ದಾಳಿಯಿಂದ ಕಾರಿನ ಗ್ಲಾಸ್ಗಳೆಲ್ಲಾ ಪುಡಿ ಪುಡಿಪುಡಿಯಾಗಿವೆ. ಇತ್ತೀಚೆಗೆ ದೇವನಹಳ್ಳಿಯಲ್ಲಿ ಗಲಾಟೆ ಪ್ರಕರಣ ಹೆಚ್ಚಾಗಿವೆ. ಈಶಾನ್ಯ ವಿಭಾಗಕ್ಕೆ ಡಿಸಿಪಿಯಾಗಿ ಖಡಕ್ ಅಧಿಕಾರಿ ಅನೂಪ್ ಶೆಟ್ಟಿ ಬಂದ ಮೇಲೂ ದೇವನಹಳ್ಳಿಯಲ್ಲಿ ಗಾಂಜಾ ಕಿರಿಕ್ಗಳು ನಿಂತಿಲ್ಲ. ಗಾಂಜಾ ಕಿಕ್ನಲ್ಲಿ ಸಣ್ಣ ಪುಟ್ಟ ವಿಚಾರಕ್ಕೂ ಪುಡಿ ರೌಡಿಗಳ ಗಲಾಟೆಗಳು ಹೆಚ್ಚಾಗಿವೆ. ಆದಷ್ಟು ಬೇಗ ಇದಕ್ಕೆ ಕಡಿವಾಣ ಹಾಕಬೇಕಿದೆ..

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments