ಇಡ್ಲಿ ವಿಚಾರಕ್ಕೆ ಜಗಳ ಪುಡಿ ರೌಡಿಗಳ ಅಟ್ಟಹಾಸ

Webdunia
ಮಂಗಳವಾರ, 20 ಸೆಪ್ಟಂಬರ್ 2022 (17:18 IST)
ದೇವನಹಳ್ಳಿಯಲ್ಲಿ ಕಳೆದ ರಾತ್ರಿ ಇಡ್ಲಿ ವಿಚಾರಕ್ಕೆ ಎರಡು‌ ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ನನಗೆ ಇಡ್ಲಿ ಬೇಗ ಕೊಡಬೇಕೆಂದು ದೇವನಹಳ್ಳಿ ಪುರಸಭೆ ಮುಂಭಾಗ ಗ್ಯಾಂಗ್ ವಾರ್ ನಡೆದಿದೆ. ದಿನೇಶ್ ಮತ್ತು ತನಜೀಂ ಎಂಬ ಎರಡು ಗುಂಪಿನ ನಡುವೆ ಗಲಾಟೆ ನಡೆದಿದೆ
ತನಜಿಂ ಚಾಕುವಿನಿಂದ ಇರಿದ ಎಂಬ ಕಾರಣಕ್ಕೆ ಕಾರು ಜಖಂ ಮಾಡಿದ ಆರೋಪ ಕೇಳಿಬಂದಿದೆ. ದಾಳಿಯಿಂದ ಕಾರಿನ ಗ್ಲಾಸ್ಗಳೆಲ್ಲಾ ಪುಡಿ ಪುಡಿಪುಡಿಯಾಗಿವೆ. ಇತ್ತೀಚೆಗೆ ದೇವನಹಳ್ಳಿಯಲ್ಲಿ ಗಲಾಟೆ ಪ್ರಕರಣ ಹೆಚ್ಚಾಗಿವೆ. ಈಶಾನ್ಯ ವಿಭಾಗಕ್ಕೆ ಡಿಸಿಪಿಯಾಗಿ ಖಡಕ್ ಅಧಿಕಾರಿ ಅನೂಪ್ ಶೆಟ್ಟಿ ಬಂದ ಮೇಲೂ ದೇವನಹಳ್ಳಿಯಲ್ಲಿ ಗಾಂಜಾ ಕಿರಿಕ್ಗಳು ನಿಂತಿಲ್ಲ. ಗಾಂಜಾ ಕಿಕ್ನಲ್ಲಿ ಸಣ್ಣ ಪುಟ್ಟ ವಿಚಾರಕ್ಕೂ ಪುಡಿ ರೌಡಿಗಳ ಗಲಾಟೆಗಳು ಹೆಚ್ಚಾಗಿವೆ. ಆದಷ್ಟು ಬೇಗ ಇದಕ್ಕೆ ಕಡಿವಾಣ ಹಾಕಬೇಕಿದೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ಮುಂದಿನ ಸುದ್ದಿ
Show comments