Webdunia - Bharat's app for daily news and videos

Install App

ಅದೇನ್ ಬಿಚ್ಚಿಡ್ತಾರೋ ಬಿಚ್ಚಿಡಲಿ : ಕುಮಾರಸ್ವಾಮಿಗೆ ಶಿವಕುಮಾರ್ ಸವಾಲು

Webdunia
ಬುಧವಾರ, 16 ಆಗಸ್ಟ್ 2023 (09:52 IST)
ಬೆಂಗಳೂರು : ಅದೇನು ಬಿಚ್ಚಿಡ್ತಾರೋ ಬಿಚ್ಚಿಡಲಿ.. ನಾನು ಬೇಡ ಅನ್ನೋಕೆ ಆಗುತ್ತಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
 
ಹೆಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಎಲ್ಲರಿಗೂ ಅವಕಾಶ ಇದೆ, ಅವರಿಗೊಬ್ಬರಿಗೆ ಅಲ್ಲ ಎನ್ನುವ ಮೂಲಕ ನಮ್ಮ ಹತ್ತಿರವೂ ದಾಖಲೆಯ ಬಾಣಗಳಿವೆ ಎಂದು ಪರೋಕ್ಷವಾಗಿ ಎಚ್ಚರಿಕೆ ಕೊಟ್ಟರು. 

ಆಗಸ್ಟ್ 15ರ ಬಳಿಕ ದಾಖಲೆ ರಿಲೀಸ್ ಮಾಡೋದಾಗಿ ಡಿಸಿಎಂ ಸೋಮವಾರ ಹೇಳಿಕೆ ನೀಡಿ ತೀವ್ರ ಕುತೂಹಲ ಮೂಡಿಸಿದ್ರು. ಇದರ ನಡುವೆಯೇ ಕುಮಾರಸ್ವಾಮಿ ಕೂಡ ಪೇಪರ್ ಬಾಂಬ್ ಸಿಡಿಸಿದ್ದಾರೆ. ಇನ್ನೆರಡು ದಿನದಲ್ಲಿ ಬಿಬಿಎಂಪಿ ಪೇಪರ್ ಮುಂದಿಡ್ತೀವಿ ಎನ್ನುವ ಮಾತುಗಳನ್ನು ಆಡಿದ್ದಾರೆ. ಬಿಬಿಎಂಪಿಯಲ್ಲಿ ನಡೆಯುತ್ತಿರುವ ಪೇಪರ್ಗಳನ್ನ ನಿಮ್ಮ ಮುಂದಿಡ್ತೀನಿ.. ದಾಖಲೆ ಬಿಡುಗಡೆ ಅಂತೇನಿಲ್ಲ ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Shocking video: ದುಪ್ಪಟ್ಟು ದರ ವಸೂಲಿ ಮಾಡುತ್ತಿರುವುದೇಕೆ ಪ್ರಶ್ನಿಸಿದ್ದಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ರೈಲು ಸಿಬ್ಬಂದಿ

Gold Price today: ಲಕ್ಷ ಗಡಿ ದಾಟಿದ್ದ ಚಿನ್ನ ಇಂದು ಮತ್ತಷ್ಟು ಏರಿಕೆ

ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ, ಪೊಲೀಸರಿಂದ ಚೆಕಿಂಗ್

Baloochistan Army blast video: ಬಲೂಚಿಸ್ತಾನ ದಾಳಿಗೆ ಛಿದ್ರ ಛಿದ್ರವಾಗಿ ಬಿತ್ತು 14 ಪಾಕಿಸ್ತಾನ ಸೈನಿಕರ ದೇಹ

Pakistan PM Sharif: ಪ್ರತಿ ರಕ್ತದ ಹನಿಗೂ ನಾವು ಸೇಡು ತಿರಿಸಿಕೊಳ್ತೇವೆ: ಪಾಕಿಸ್ತಾನದ ಪ್ರಧಾನಿ ಶೆಹಬಾಜ್

ಮುಂದಿನ ಸುದ್ದಿ
Show comments