Webdunia - Bharat's app for daily news and videos

Install App

ನನ್ನನ್ನು ಹೊಡೆದುಹಾಕಿದ್ರೆ ಯಾರು ಹೊಣೆ: ಶಾಸಕ ವಿಶ್ವನಾಥ್

Webdunia
ಗುರುವಾರ, 9 ಫೆಬ್ರವರಿ 2017 (13:57 IST)
ಕಡಬುಗೆರೆ ಶ್ರೀನಿವಾಸ್ ಶೂಟೌಟ್ ನಂತರ ನನ್ನಲ್ಲಿ ಭಯ ಆವರಿಸಿದೆ. ನಾನು ಒಬ್ಬನೆ ಹೊರಬರಲು ಭಯವಾಗುತ್ತಿದೆ. ನನ್ನನ್ನು ಹೊಡೆದುಹಾಕಿದರೆ ಯಾರು ಹೊಣೆ ಎಂದು ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಆತಂಕ ವ್ಯಕ್ತಪಡಿಸಿದ್ದಾರೆ.
 
ಒಬ್ಬೊಬ್ಬರೆ ಓಡಾಡಬೇಡದಂತೆ ನನ್ನ ಕ್ಷೇತ್ರದ ಜನತೆ ಮನವಿ ಮಾಡಿದ್ದಾರೆ. ಯಾರು ಯಾವಾಗ ಎಲ್ಲಿ ದಾಳಿ ಮಾಡುತ್ತಾರೋ ಎನ್ನುವ ಆತಂಕ ಕಾಡುತ್ತಿದೆ. ಆದರೆ, ನನಗೆ ಜೀವ ಬೆದರಿಕೆಯಿಲ್ಲ ಎಂದು ತಿಳಿಸಿದ್ದಾರೆ.
 
ಕೆಲ ದಿನಗಳ ಹಿಂದೆ ಕಡಬುಗೆರೆ ಶ್ರೀನಿವಾಸ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು. ಶೂಟೌಟ್ ಹಿಂದೆ ಶಾಸಕರ ಕೈವಾಡವಿದೆ ಎಂದು ಆರೋಪಿಸಲಾಗಿತ್ತು. 
 
ವಿಧಾನಸಭೆಯಲ್ಲಿ ಶ್ರೀನಿವಾಸ್ ಶೂಟೌಟ್ ಬಗ್ಗೆ ನಡೆದ ಚರ್ಚೆಯಲ್ಲಿ ಶಾಸಕ ವಿಶ್ವನಾಥ್, ಘಟನೆಯಲ್ಲಿ ತಮ್ಮ ಕೈವಾಡವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments