ಯಾರಾದ್ರೂ ಲಂಚ ಕೇಳಿದ್ರೆ ನೇರವಾಗಿ ನನಗೆ ಪತ್ರ ಬರೆಯಿರಿ : ಶಿವಕುಮಾರ್

Webdunia
ಭಾನುವಾರ, 4 ಜೂನ್ 2023 (11:18 IST)
ರಾಮನಗರ : ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳ ವಿಚಾರವಾಗಿ ಯಾರಾದರೂ ಲಂಚ ಕೇಳಿದರೆ ನೇರವಾಗಿ ನನಗೆ ಪತ್ರ ಬರೆಯಿರಿ, ಒದ್ದು ಒಳಗೆ ಹಾಕಿಸುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
 
ಕನಕಪುರದ ಕಬ್ಬಾಳು ಗ್ರಾಮದಲ್ಲಿ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಮುಂದಿನ ತಿಂಗಳಿನಿಂದ ಗೃಹಜ್ಯೋತಿ ಯೋಜನೆ ಆರಂಭವಾಗಲಿದೆ.

ಹೆಣ್ಣು ಮಕ್ಕಳಿಗೆ ಗೃಹಲಕ್ಷ್ಮಿ ಯೋಜನೆ ಮೂಲಕ ತಿಂಗಳಿಗೆ 2 ಸಾವಿರ ರೂ. ಕೊಡುತ್ತೇವೆ. ಯಾರು ಯಜಮಾನಿ ಎಂದು ನೀವು ತೀರ್ಮಾನ ಮಾಡಿಕೊಳ್ಳಬೇಕು. ಅಲ್ಲದೆ ಈ ಯೋಜನೆಗೆ ಹೆಣ್ಣುಮಕ್ಕಳ ಅಕೌಂಟ್ ನಂಬರನ್ನೇ ಕೊಡಬೇಕು. ಈ ಯೋಜನೆಗಳಿಗೆ ಜೂ.15ರಿಂದ ಜು.15ರ ವರೆಗೆ ಅರ್ಜಿ ಹಾಕಬೇಕು. ಯಾರಿಗೂ ಲಂಚ ಕೊಡಬೇಡಿ ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments