Webdunia - Bharat's app for daily news and videos

Install App

ಯಾರಾದ್ರೂ ಲಂಚ ಕೇಳಿದ್ರೆ ನೇರವಾಗಿ ನನಗೆ ಪತ್ರ ಬರೆಯಿರಿ : ಶಿವಕುಮಾರ್

Webdunia
ಭಾನುವಾರ, 4 ಜೂನ್ 2023 (11:18 IST)
ರಾಮನಗರ : ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳ ವಿಚಾರವಾಗಿ ಯಾರಾದರೂ ಲಂಚ ಕೇಳಿದರೆ ನೇರವಾಗಿ ನನಗೆ ಪತ್ರ ಬರೆಯಿರಿ, ಒದ್ದು ಒಳಗೆ ಹಾಕಿಸುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
 
ಕನಕಪುರದ ಕಬ್ಬಾಳು ಗ್ರಾಮದಲ್ಲಿ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಮುಂದಿನ ತಿಂಗಳಿನಿಂದ ಗೃಹಜ್ಯೋತಿ ಯೋಜನೆ ಆರಂಭವಾಗಲಿದೆ.

ಹೆಣ್ಣು ಮಕ್ಕಳಿಗೆ ಗೃಹಲಕ್ಷ್ಮಿ ಯೋಜನೆ ಮೂಲಕ ತಿಂಗಳಿಗೆ 2 ಸಾವಿರ ರೂ. ಕೊಡುತ್ತೇವೆ. ಯಾರು ಯಜಮಾನಿ ಎಂದು ನೀವು ತೀರ್ಮಾನ ಮಾಡಿಕೊಳ್ಳಬೇಕು. ಅಲ್ಲದೆ ಈ ಯೋಜನೆಗೆ ಹೆಣ್ಣುಮಕ್ಕಳ ಅಕೌಂಟ್ ನಂಬರನ್ನೇ ಕೊಡಬೇಕು. ಈ ಯೋಜನೆಗಳಿಗೆ ಜೂ.15ರಿಂದ ಜು.15ರ ವರೆಗೆ ಅರ್ಜಿ ಹಾಕಬೇಕು. ಯಾರಿಗೂ ಲಂಚ ಕೊಡಬೇಡಿ ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments