ಯಾರಾದ್ರೂ ಬೆಂಕಿ ಹಚ್ಚೋರು ಇದ್ರೆ, ಅದು ಸಿದ್ದರಾಮಯ್ಯ-ಅಶೋಕ್

Webdunia
ಭಾನುವಾರ, 24 ಡಿಸೆಂಬರ್ 2023 (17:00 IST)
ಶಾಲೆಗಳಲ್ಲಿ ಶೌಚಾಲಯ ತೊಳೆಯಲು ನೌಕರರನ್ನ ಇಡ್ತೀರಿ ಅಂದ್ರಿ ನಾಚಿಕೆ ಆಗಬೇಕು ನಿಮಗೆ.ಕಡಿಮೆ ಹಣ ಕೊಟ್ಟಿದ್ದಕ್ಕೆ ಮಕ್ಕಳ ಕೈಯಲ್ಲಿ ತೊಳೆಸ್ತಿದ್ದಾರೆ.

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರ ಮಾಡಿದ್ರು.ಬಿ.ಆರ್ ಪಾಟೀಲ್ ಹೇಳಿದ್ರು ಒಂದು ಕಲ್ಲು ಹಾಕಿಲ್ಲ ಅಂತ ಈ ಸರ್ಕಾರ ಪಾಪರ್ ಆಗಿ, ಪೇಪರ್ ಹಾಕ್ತಿದ್ದಾರೆ.ಇದೆಲ್ಲವನ್ನೂ ಮರೆಮಾಚಲು ಹಿಂದೂ, ಮುಸ್ಲಿಂ ಹೇಳಿಕೆ ನೀಡಿದ್ದಾರೆ.ಹಿಂದೆ ವೀರಶೈವ ಲಿಂಗಾಯತ ಹೊಡೆದ್ರು.ಈಗ ಹಿಂದೂ ಮುಸ್ಲಿಂ ನಡುವೆ ತಂದಿಡೋ ಕೆಲಸ ಮಾಡ್ತಿದ್ದಾರೆ.ಯಾರಾದ್ರೂ ಬೆಂಕಿ ಹಚ್ಚೋರು ಇದ್ರೆ, ಅದು ಸಿದ್ದರಾಮಯ್ಯ ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
 
ಪದಾಧಿಕಾರಿಗಳ ನೇಮಕ ವಿಚಾರವಾಗಿ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು,ನಾನು ಪಕ್ಷದ ಸಿಪಾಯಿ.ಹೈಕಮಾಂಡ್ ಹೇಳಿದಂತೆ ನಡೆದುಕೊಳ್ತೀನಿ.ಹೈಕಮಾಂಡ್ ಸಮಯ ಕೊಟ್ಟಾಗ ಭೇಟಿ ಕೊಡ್ತೀನಿ.ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೋರಾಟ ಮಾಡೋದೇ ನಮ್ಮಗುರಿ.ಅದನ್ನ ಹೈಕಮಾಂಡ್ ಬಳಿ ಚರ್ಚೆ ಮಾಡ್ತೀನಿ.28ಕ್ಕೆ 28 ಕ್ಷೇತ್ರ ಗೆಲ್ಲೋದೆ ನಮ್ಮ‌ಗುರಿ.ಅದರ ಬಗ್ಗೆ ನಾವು ನಿರ್ಧಾರ ಮಾಡ್ತಿದ್ದೇವೆ.ಕೇಂದ್ರದಲ್ಲಿ ಹೈಕಮಾಂಡ್ ಕೂಡ ಯಾರನ್ನ ಅಭ್ಯರ್ಥಿ ಮಾಡಬೇಕು ಅಂತ ಚರ್ಚೆ ನಡೆಯುತ್ತಿದೆ.ಯಾರನ್ನ ಅಭ್ಯರ್ಥಿ ಮಾಡಿದ್ರೆ ಗೆಲ್ಲಬಹುದು ಅನ್ನೋದನ್ನ ಲೆಕ್ಕ ಹಾಕಲಾಗ್ತಿದೆ ಎಂದು ಆರ್ ಅಶೋಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments