Webdunia - Bharat's app for daily news and videos

Install App

ಯಾರಾದ್ರೂ ಬೆಂಕಿ ಹಚ್ಚೋರು ಇದ್ರೆ, ಅದು ಸಿದ್ದರಾಮಯ್ಯ-ಅಶೋಕ್

Webdunia
ಭಾನುವಾರ, 24 ಡಿಸೆಂಬರ್ 2023 (17:00 IST)
ಶಾಲೆಗಳಲ್ಲಿ ಶೌಚಾಲಯ ತೊಳೆಯಲು ನೌಕರರನ್ನ ಇಡ್ತೀರಿ ಅಂದ್ರಿ ನಾಚಿಕೆ ಆಗಬೇಕು ನಿಮಗೆ.ಕಡಿಮೆ ಹಣ ಕೊಟ್ಟಿದ್ದಕ್ಕೆ ಮಕ್ಕಳ ಕೈಯಲ್ಲಿ ತೊಳೆಸ್ತಿದ್ದಾರೆ.

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರ ಮಾಡಿದ್ರು.ಬಿ.ಆರ್ ಪಾಟೀಲ್ ಹೇಳಿದ್ರು ಒಂದು ಕಲ್ಲು ಹಾಕಿಲ್ಲ ಅಂತ ಈ ಸರ್ಕಾರ ಪಾಪರ್ ಆಗಿ, ಪೇಪರ್ ಹಾಕ್ತಿದ್ದಾರೆ.ಇದೆಲ್ಲವನ್ನೂ ಮರೆಮಾಚಲು ಹಿಂದೂ, ಮುಸ್ಲಿಂ ಹೇಳಿಕೆ ನೀಡಿದ್ದಾರೆ.ಹಿಂದೆ ವೀರಶೈವ ಲಿಂಗಾಯತ ಹೊಡೆದ್ರು.ಈಗ ಹಿಂದೂ ಮುಸ್ಲಿಂ ನಡುವೆ ತಂದಿಡೋ ಕೆಲಸ ಮಾಡ್ತಿದ್ದಾರೆ.ಯಾರಾದ್ರೂ ಬೆಂಕಿ ಹಚ್ಚೋರು ಇದ್ರೆ, ಅದು ಸಿದ್ದರಾಮಯ್ಯ ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
 
ಪದಾಧಿಕಾರಿಗಳ ನೇಮಕ ವಿಚಾರವಾಗಿ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು,ನಾನು ಪಕ್ಷದ ಸಿಪಾಯಿ.ಹೈಕಮಾಂಡ್ ಹೇಳಿದಂತೆ ನಡೆದುಕೊಳ್ತೀನಿ.ಹೈಕಮಾಂಡ್ ಸಮಯ ಕೊಟ್ಟಾಗ ಭೇಟಿ ಕೊಡ್ತೀನಿ.ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೋರಾಟ ಮಾಡೋದೇ ನಮ್ಮಗುರಿ.ಅದನ್ನ ಹೈಕಮಾಂಡ್ ಬಳಿ ಚರ್ಚೆ ಮಾಡ್ತೀನಿ.28ಕ್ಕೆ 28 ಕ್ಷೇತ್ರ ಗೆಲ್ಲೋದೆ ನಮ್ಮ‌ಗುರಿ.ಅದರ ಬಗ್ಗೆ ನಾವು ನಿರ್ಧಾರ ಮಾಡ್ತಿದ್ದೇವೆ.ಕೇಂದ್ರದಲ್ಲಿ ಹೈಕಮಾಂಡ್ ಕೂಡ ಯಾರನ್ನ ಅಭ್ಯರ್ಥಿ ಮಾಡಬೇಕು ಅಂತ ಚರ್ಚೆ ನಡೆಯುತ್ತಿದೆ.ಯಾರನ್ನ ಅಭ್ಯರ್ಥಿ ಮಾಡಿದ್ರೆ ಗೆಲ್ಲಬಹುದು ಅನ್ನೋದನ್ನ ಲೆಕ್ಕ ಹಾಕಲಾಗ್ತಿದೆ ಎಂದು ಆರ್ ಅಶೋಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments