Webdunia - Bharat's app for daily news and videos

Install App

ಭೈರತಿ ಸುರೇಶ್ ಮನೆಗೆ ದಾಳಿ ನಡೆಸಿದರೆ ಮುಡಾ ಹಗರಣದ ದಾಖಲೆ ಸಿಗಲಿದೆ: ಶ್ರೀವತ್ಸ

Sampriya
ಶನಿವಾರ, 19 ಅಕ್ಟೋಬರ್ 2024 (14:15 IST)
Photo Courtesy X
ಮೈಸೂರು: ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮನೆ ಮೇಲೆ ದಾಳಿ ನಡೆಸಿದರೆ ಮುಡಾ ಹಗರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳು ಸಿಗಲಿವೆ ಎಂದು ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ಆರೋಪಿಸಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದ ಬಹುತೇಕ ದಾಖಲೆಗಳು ಈಗಾಗಲೇ ಬೆಂಗಳೂರಿಗೆ ರವಾನೆ ಆಗಿವೆ. ಹೀಗಾಗಿ, ಹಗರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳು ಮುಡಾ ಕಚೇರಿಯಲ್ಲಿ ಇ.ಡಿ.ಗೆ ಸಿಕ್ಕಿಲ್ಲ. ವೈಟ್ನರ್ ಹಾಕಿದ ದಾಖಲೆ ಮುಡಾ ಕಡತದಿಂದ ನಾಪತ್ತೆ ಆಗಿದೆ. ಇನ್ನೂ ಹತ್ತು ಹಲವು ದಾಖಲೆಗಳ ಕಡತಗಳೇ ಸಿಗುತ್ತಿಲ್ಲ ಎಂಬ ಮಾತಿದೆ ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಯಾರು ಯಾರ ಮೇಲೆ ಅನುಮಾನ ಇದೆಯೇ ಅವರೆಲ್ಲರ ಮನೆ ಮೇಲೆ ಇ.ಡಿ. ಅಧಿಕಾರಿಗಳು ಶೋಧ ನಡೆಸಬಹುದು ಎಂದು ಹೇಳಿದರು.

ಲೋಕಾಯುಕ್ತದ ಒಬ್ಬ ಜಿಲ್ಲಾ ಮಟ್ಟದ ಅಧಿಕಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿ ತನ್ನ ಕಚೇರಿಗೆ ಕರೆಸಿಕೊಂಡು ವಿಚಾರಣೆ ನಡೆಸುವುದು ಸಾಧ್ಯವಿಲ್ಲ. ಹೀಗಾಗಿಯೇ ಇ.ಡಿ. ದಾಳಿ ಮಾಡಿ ತನಿಖೆ ನಡೆಸಿದೆ. ಇದು ನಿರೀಕ್ಷಿತ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments