ಶ್ರೀಗಳಿಗೆ ಭಾರತ ರತ್ನ ಕೊಟ್ಟರೆ ಅದರ ಗೌರವ ಹೆಚ್ಚುತ್ತದೆ- ಸಿದ್ದರಾಮಯ್ಯ

Webdunia
ಶನಿವಾರ, 26 ಜನವರಿ 2019 (14:40 IST)
ಬೆಂಗಳೂರು : ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಕೊಟ್ಟರೆ ಅದರ ಗೌರವ ಹೆಚ್ಚುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.


ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿಯನ್ನು ರಾಷ್ಟ್ರದ ಮೂರು ಗಣ್ಯ ವ್ಯಕ್ತಿಗಳಾದ  ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಖ್ಯಾತ ಹಿನ್ನೆಲೆ ಗಾಯಕ ಭೂಪೇನ್ ಹಜಾರಿಕ, ಸಮಾಜ ಸೇವಕ ನಾನಾಜಿ ದೇಶ್‍ಮುಖ್ ಅವರಿಗೆ ನೀಡಿದೆ. ಆದರೆ ಸಮಾಜ ಸೇವೆಗೆ ತಮ್ಮ ಇಡೀ ಜೀವಮಾನವನ್ನೇ ಮುಡಿಪಾಗಿಟ್ಟ ಸಿದ್ದಗಂಗಾ ಶ್ರೀಗಳಿಗೆ ನೀಡದೆ ಇರುವುದಕ್ಕೆ ಕನ್ನಡಿಗರಿಗೆ ಬಾರೀ ಬೇಸರವಾಗಿದೆ.


ಈ ಬಗ್ಗೆ ನಗರದ ಕೆಪಿಸಿಸಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ ಬಳಿಕ ಮಾತನಾಡಿದ ಸಿದ್ದರಾಮಯ್ಯ  ಅವರು,’ ಶ್ರೀಗಳ ಪಾರ್ಥೀವ ಶರೀರದ ಮುಂದೆ ದಿನವಿಡಿ ಕೂರುವುದು ಗೌರವ ಅಲ್ಲ. ಶ್ರೀಗಳ ಸೇವೆಗೆ ಭಾರತ ರತ್ನ ಕೊಟ್ಟಿದ್ದರೆ ಗೌರವ ಸಿಗುತ್ತಿತ್ತು. ಅವರ ಸಾಧನೆಗೆ ಭಾರತ ರತ್ನ ಕೊಟ್ಟರೆ ಅದರ ಗೌರವ ಹೆಚ್ಚುತ್ತದೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

100 ವರ್ಷಗಳ ಬಳಿಕ ಆರ್‌ಎಸ್‌ಎಸ್ ಕಾನೂನು ಪಾಲಿಸಿದೆ: ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಅಲ್ ಫಲಾಹ್‌ನಂತೆ ಎಲ್ಲ ವಿಶ್ವವಿದ್ಯಾಲಯಗಳು ತನಿಖೆಗೊಳಗಾಗಬೇಕು: ವಿನೋದ್ ಬನ್ಸಾಲ್

ಮುಂದಿನ ಸುದ್ದಿ
Show comments