Webdunia - Bharat's app for daily news and videos

Install App

ಬೊಮ್ಮಾಯಿ ತೆಗೆದು ಯಡಿಯೂರಪ್ಪ ಸಿಎಂ ಮಾಡಿದ್ರೆ ಗೌರವ ಇರುತ್ತೆ- ಡಿಕೆಶಿ

Webdunia
ಮಂಗಳವಾರ, 28 ಫೆಬ್ರವರಿ 2023 (15:46 IST)
ಬಿಎಸ್ ವೈ ಬಗ್ಗೆ ಮೋದಿ ಹೊಗಳಿಕೆ ವಿಚಾರವಾಗಿ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.ಮೋದಿಯವರು ದೊಡ್ಡ ಕಲಾವಿದರು.ನಾವು ಕಲಾವಿದರನ್ನ ಸ್ಮರಣೆ ಮಾಡಿಕೊಳ್ತೇವೆ.ಪ್ರಧಾನಿ ಮೋದಿಯವರ ಬಗ್ಗೆ ಗೌರವವಿದೆ.ಲಪ್ರಧಾನಿ ಮೋದಿಯವರೇ ಹೇಳಬೇಕು.ಯಡಿಯೂರಪ್ಪರಿಗೆ ಕೊಟ್ಟ ನೋವು,ಕಣ್ಣೀರಿನ‌ ಬಗ್ಗೆ ವಿಧಾನಸೌಧದಿಂದ ರಾಜಭವನಕ್ಕೆ ತೆರಳುವಾಗ ಕಣ್ಣೀರಾಕಿದ್ರು.ಅದರ ಬಗ್ಗೆ ಅವರು ಉತ್ತರ ಕೊಡಲಿ.ಅವರ ಕುಟುಂಬ, ಸ್ನೇಹಿತರಿಗೆ ಐಟಿ ರೇಡ್ ಆಯ್ತು.ಇಡಿ ಸಮನ್ಸ್ ಆಯ್ತಲ್ಲ ಅದೆಲ್ಲ ಏನದು ಹೇಳಬೇಕು.ರಾಜ್ಯದ, ರಾಷ್ಟ್ರದ ಜನತೆಗೆ ಇದರ ಬಗ್ಗೆ ಹೇಳಬೇಕು.ಎಷ್ಟು ಬಾರಿ  ಅಧಿಕಾರಿಗಳನ್ನ ಕರೆಸಿಕೊಂಡಿದ್ರು.ಎಲ್ಲವೂ ಏನೇನಾಯ್ತು ಜನರ ಮುಂದೆ ಇಡಿ ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.
 
ಅಲ್ಲದೇ ಯಡಿಯೂರಪ್ಪ ಯಾಕೆ ಕಣ್ಣೀರು ಹಾಕಿದ್ರು?ಅವರನ್ನ ಯಾಕೆ ಸಿಎಂ ಸ್ಥಾನದಿಂದ ಇಳಿಸಿದ್ರು.ಯಾಕೆ ಇಳಿಸಿದ್ರಿ ಹೇಳಿ ಸ್ವಾಮಿ.ಅವರ ನಾಯಕತ್ವದಲ್ಲಿ ಸರ್ಕಾರ ಮಾಡಿದ್ರು.ಯಾಕೆ ಅವರನ್ನ ಇಳಿಸಿದ್ರಿ ಜನತೆಗೆ ಹೇಳಬೇಕು.ಆಪರೇಷನ್ ಮಾಡಲು ಅವರು ಬೇಕಿತ್ತು.ಸರ್ಕಾರ ಮಾಡೋಕೆ ಅವರು ಬೇಕಿತ್ತು.ಯಾಕೆ ಅವರನ್ನ ವಜಾ ಮಾಡಿದ್ರು ಉತ್ತರ ಕೊಡಲಿ.ಈಗ ಸರ್ಕಾರಕ್ಕೆ ಅಭದ್ರತೆ ಇದೆ ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.
 
ಅಲ್ಲದೇ ಯಡಿಯೂರಪ್ಪನವರನ್ನ ಇದೇ ವಿಷಯಕ್ಕೆ ಹೊಗಳುತ್ತಿದ್ದಾರೆ.ಅವರ ನಾಯಕತ್ವದಲ್ಲೇ ಚುನಾವಣೆಗೆ ‌ಮಾಡ್ತೇವೆಂದು ಹೇಳಿ.ಬೊಮ್ಮಾಯಿ ತೆಗೆದು ಯಡಿಯೂರಪ್ಪ ಸಿಎಂ ಮಾಡಿದ್ರೆ ಗೌರವ ಇರುತ್ತೆ.ಯಡಿಯೂರಪ್ಪ ನಾಯಕತ್ವದಲ್ಲಿ ಹೋಗಿ .ಕೇವಲ ಲಿಪ್ ಸಿಂಪತಿ ಮಾಡೋದು ಬೇಡ ಎಂದು ಡಿ ಕೆ ಶಿವಕುಮಾರ್ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments