Webdunia - Bharat's app for daily news and videos

Install App

ಬೊಮ್ಮಣ್ಣ ಕೈ ಹಾಕಿದ್ರೆ ರಕ್ತ ಕ್ರಾಂತಿಯಾಗುತ್ತೆ : ಸಿಎಂ ಇಬ್ರಾಹಿಂ

Webdunia
ಶನಿವಾರ, 8 ಏಪ್ರಿಲ್ 2023 (09:20 IST)
ಚಿಕ್ಕಮಗಳೂರು : ಬೊಮ್ಮಣ್ಣ (ಬಸವರಾಜ ಬೊಮ್ಮಾಯಿ) ನಮ್ಮ ಕೆ.ಎಂ.ಎಫ್ ಅನ್ನು ಗುಜರಾತಿನ ಅಮೂಲ್ ಗೆ ಸೇರಿಸಲು ಹೊರಟಿದ್ದೀರಾ, ಇದಕ್ಕೆ ಕೈ ಹಾಕಿದರೆ ಕರ್ನಾಟಕದಲ್ಲಿ ಹಾಲಿನ ಕ್ರಾಂತಿ ಆಗಲ್ಲ, ರಕ್ತ ಕ್ರಾಂತಿ ಮಾಡಬೇಕಾಗುತ್ತೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
 
ಜಿಲ್ಲೆಯ ಕಡೂರಿನಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಅವರು, ನಂದಿನಿ ನಮ್ಮ ಕರ್ನಾಟಕದ ಕನ್ನಡಿಗರ ಸ್ವತ್ತು. ಗುಜರಾತ್ ಮಾರ್ವಾಡಿಗಳಿಗೆ ಮಾರಾಟ ಮಾಡಲು ನಾವು ತಯಾರಿಲ್ಲ. ಬೊಮ್ಮಾಯಿ ಹಾಗೂ ಅಮಿತ್ ಶಾ ಏನಾದರೂ ಮಾಡಿ ಗುಜರಾತ್ ಗೆ ಸೇರಿಸಲು ಹೊರಟಿದ್ದಾರೆ. ಆದರೆ ಆಗಲ್ಲ, ಆಗೋಕೆ ನಾವು ಬಿಡೋದಿಲ್ಲಿ ಎಂದು ಎಚ್ಚರಿಕೆ ನೀಡಿದ್ದಾರೆ.

ಅದಾನಿ, ಅಂಬಾನಿ, ಲೋಪಾನಿ, ಕಲ್ಯಾಣಿ, ಚುಂಚಾಣಿ ಯಾವ ಸುಡುಗಾಡಿದಾವೋ ಗೊತ್ತಿಲ್ಲ. ಮೋದಿ ಹೇಳುತ್ತಾರೆ ಗುಜರಾತ್ ಮಾಡೆಲ್ ಅಂತ. ಸ್ವಾಮಿ.. ನಮ್ಮೂರಲ್ಲಿ ಪಾನಿಪುರಿ ಮಾರೋನು ಗುಜರಾತ್ ಅವನೇ ಎಂದು ಪ್ರಧಾನಿ ಮೋದಿ ವಿರುದ್ಧ ಲೇವಡಿ ಮಾಡಿದ್ದಾರೆ. ನಿಮ್ಮ ಭಾಗ ನಮಗೆ ಬೇಕಾಗಿಲ್ಲ, ಕನ್ನಡಿಗರು ಕೊಡುವವರು, ಬೇಡುವವರಲ್ಲ. ನಿಮ್ಮ ಯೋಚನೆಯನ್ನ ಕೈಬಿಡಿ ಇಲ್ಲವಾದರೆ ಪರಿಣಾಮ ನೆಟ್ಟಗಿರಲ್ಲ ಎಂದು ಬಿಜೆಪಿ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ, ಪುಟಿನ್ ಭಾರೀ ಫ್ರೆಂಡ್ಸ್ ಎನ್ನುವುದಕ್ಕೆ ಇದೇ ಸಾಕ್ಷಿ

Karnataka Weather: ನಾಳೆಯವರೆಗೆ ಹವಾಮಾನ ಎಚ್ಚರಿಕೆಯನ್ನು ತಪ್ಪದೇ ಗಮನಿಸಿ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಮುಂದಿನ ಸುದ್ದಿ
Show comments