Webdunia - Bharat's app for daily news and videos

Install App

ಬಿಎಸ್‌ವೈ‌ಗೆ ತಾಕತ್ತಿದ್ರೆ ರಾಜೀನಾಮೆ ನೀಡುವ ಮಂತ್ರಿಗಳ ಹೆಸರು ಬಹಿರಂಗಪಡಿಸಲಿ: ಪೂಜಾರಿ

Webdunia
ಸೋಮವಾರ, 19 ಡಿಸೆಂಬರ್ 2016 (12:53 IST)
ರಾಜ್ಯದ ಇಬ್ಬರು ಮಂತ್ರಿಗಳು ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪ ಮಾಡಿದ್ದಾರೆ. ಬಿಎಸ್‌ವೈಗೆ ತಾಕತ್ತಿದ್ದರೆ ಆ ಮಂತ್ರಿಗಳ ಹೆಸರು ಬಹಿರಂಗಪಡಿಸಲಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಸವಾಲ್ ಎಸೆದಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟದ ಇಬ್ಬರು ಮಂತ್ರಿಗಳು ರಾಜೀನಾಮೆ ನೀಡುತ್ತಾರೆ ಎಂದು ಬಿ.ಎಸ್.ಯಡಿಯೂರಪ್ಪ ಆರೋಪ ಮಾಡಿದ್ದಾರೆ. ಆ ಮಂತ್ರಿಗಳು ಬಿಎಸ್‌ವೈ ಸಂಬಂಧಿಗಳಾ? ತಾಕತ್ತಿದ್ದರೆ ಅವರ ಹೆಸರುಗಳನ್ನು ಹೆಸರು ಬಹಿರಂಗಪಡಿಸಲಿ. ಹಿಟ್‌ ಆಂಡ್ ರನ್ ಮಾಡುವುದು ಸರಿಯಲ್ಲ ಎಂದಿದ್ದಾರೆ.
 
ರಾಜೀನಾಮೆ ನೀಡುವ ಮಂತ್ರಿಗಳ ಹೆಸರನ್ನು ಬಹಿರಂಗ ಪಡಿಸದಿದ್ದರೆ, 201 ಸೆಕ್ಷನ್ ಅಡಿಯಲ್ಲಿ ಬಿಎಸ್‌ವೈ ಅವರು ಸಹ ಅಪರಾಧಿಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು.
 
ಇದೆ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ತನೆ ಮುಂದುವರೆದರೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments