Select Your Language

Notifications

webdunia
webdunia
webdunia
webdunia

ಕೊರೊನಾ ಹೆಚ್ಚಾದರೆ ಲಾಕ್ ಡೌನ್; ಕೋಟ ಶ್ರೀನಿವಾಸ್ ಸುಳಿವು

coronavirus
bangalore , ಶನಿವಾರ, 7 ಆಗಸ್ಟ್ 2021 (20:47 IST)
ಕೊರೋನಾ ಕೇಸ್ ಹೆಚ್ಚಾದ್ರೆ ಲಾಕ್ಡೌನ್ ಆಗುವ ಅಪಾಯವಿದೆ ಎಂದು ಮಂಗಳೂರಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಮಾತನಾಡಿದ ಅವರು,
ಪಾಸಿಟಿವಿಟಿ ರೇಟ್ ಶೇಕಡಾ 3 ತಲುಪಿದ್ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಮಾಡಲಾಗಿದೆ.
ಇದು ಹೆಚ್ಚಾದ್ರೆ ಲಾಕ್ ಡೌನ್ ಮಾಡುವ ಅಪಾಯವಿದೆ ಎಂದ ಅವರು, ಕೋವಿಡ್ ನಿಯಂತ್ರಣ ಮಾಡುವುದು ಆರೋಗ್ಯ ಇಲಾಖೆಯ ಜವಾಬ್ದಾರಿ. ಅದು ನಿಯಮಗಳನ್ನು ಪಾಲಿಸುವುದು ಕೂಡ ಸಾರ್ವಜನಿಕರ ಜವಾಬ್ದಾರಿಯಾಗಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ 1610 ಕೊರೊನಾ ಸೋಂಕು ದೃಢ: 1640 ಗುಣಮುಖ