Webdunia - Bharat's app for daily news and videos

Install App

ದೇವೇಗೌಡ್ರು ಗೆದ್ದರೆ ಪರಮೇಶ್ವರ್ ಸಿಎಂ: ಆಡಿಯೋ ವೈರಲ್

Webdunia
ಶುಕ್ರವಾರ, 26 ಏಪ್ರಿಲ್ 2019 (15:39 IST)
ತುಮಕೂರಿನಲ್ಲಿ ಹೆಚ್.ಡಿ. ದೇವೇಗೌಡ್ರು ಗೆದ್ದರೆ ಪರಮೇಶ್ವರ್ ಸಿಎಂ ಆಗುತ್ತಾರೆ. ಹೀಗಂತ ಕೈ ಪಾಳೆಯದ ನಾಯಕರು ಮಾತನಾಡಿರುವ ಆಡಿಯೋ ವೈರಲ್ ಆಗಿದೆ.

ದೇವೇಗೌಡರು ಗೆದ್ದಲ್ಲಿ ಮೈತ್ರಿ ಪಕ್ಷದ ಬಂಡಾಯ ಅಭ್ಯರ್ಥಿಗಳಿಗೆ ತಲಾ 3.5 ಕೋಟಿ ದೊರಕಲಿದೆ. ಕೆ. ಎನ್. ರಾಜಣ್ಣ, ಮುದ್ದಹನುಮೇಗೌಡ ತಲಾ 3.5 ಕೋಟಿ ಪಡೆದಿದ್ದಾರೆ ಎಂಬ ಚರ್ಚೆ ನಡೆದಿದೆ. ಮುದ್ದಹನುಮೇಗೌಡ 172 ಅಧಿಕಾರಿಗಳ ಟ್ರಾನ್ಪರ್ ಮಾಡಿಸಿಕೊಂಡಿದ್ದಾರೆ. ಹೀಗಂತ ಮಾತನಾಡಿರುವ ಆಡಿಯೋ ತುಮಕೂರು ಜಿಲ್ಲೆಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಕಾರ್ಯಕರ್ತರಿಬ್ಬರು ದೂರವಾಣಿಯಲ್ಲಿ ಸಂಭಾಷಣೆ ನಡೆಸಿರುವ ಆಡಿಯೋ ಇದಾಗಿದೆ. ಕಾಂಗ್ರೆಸ್ ನ ಸಾಮಾಜಿಕ ಜಾಲಾ ತಾಣ ಉಸ್ತುವಾರಿ ಕಾರ್ಯಕರ್ತ ದರ್ಶನ್ ಹಾಗೂ ನೃಪತುಂಗ ಎನ್ನುವ ಕಾರ್ಯಕರ್ತನ ನಡುವೆ ಈ ಚರ್ಚೆ ನಡೆದಿದೆ.

ಈ ಇಬ್ಬರು ಡಿಸಿಎಂ ಪರಮೇಶ್ವರ್ ಜೊತೆ ಗುರುತಿಸಿಕೊಂಡಿರುವವರಾಗಿದ್ದಾರೆ. ಸಾಮಾಜಿಕ ಜಾಲಾ ತಾಣಗಳಲ್ಲಿ ಆಡಿಯೋ ವೈರಲ್ ಆಗಿದೆ.
ಮೊನ್ನೆಯಷ್ಟೇ ರಮೇಶ್ ಜಾರಕಿಹೊಳಿ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಮಾತನಾಡಿ ಗೂಸ ತಿಂದಿದ್ದನು ದರ್ಶನ್.

ಆಡಿಯೋ ವೈರಲ್ ಆಗುತ್ತಿದ್ದಂತೆ ತಲೆ ಮರೆಸಿಕೊಂಡಿದ್ದಾರೆ ಕಾರ್ಯಕರ್ತರು. ಆದರೆ ನೃಪತುಂಗಾ, ದರ್ಶನ್ ಗೆ ರೆಬೆಲ್ ನಾಯಕರ ಬೆಂಬಲಿಗರಿಂದ ಹುಡುಕಾಟ ನಡೆದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments