Webdunia - Bharat's app for daily news and videos

Install App

ಡಿಕೆ ಶಿವಕುಮಾರ್​ ಉಪ್ಪು ತಿಂದಿದ್ದರೆ ನೀರು ಕುಡಿಯುತ್ತಾರೆ- ಶ್ರೀರಾಮುಲು ಟಾಂಗ್

Webdunia
ಶುಕ್ರವಾರ, 30 ಆಗಸ್ಟ್ 2019 (14:07 IST)
ವಿಜಯಪುರ : ಡಿಕೆ ಶಿವಕುಮಾರ್​  ಉಪ್ಪು ತಿಂದಿದ್ದರೆ ನೀರು ಕುಡಿಯುತ್ತಾರೆ ಎಂದು ಸಚಿವ ಬಿ ಶ್ರೀರಾಮಲು ಟಾಂಗ್ ನೀಡಿದ್ದಾರೆ.




ಡಿಕೆ ಶಿವಕುಮಾರಿಗೆ ಇಡಿ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿರುವ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್​ ರಾಜಕಾರಣಿ ಹೊರತಾಗಿ ಒಬ್ಬ ಉದ್ಯಮಿ ಕೂಡ. ಅವರು ಐಟಿ ಅಧಿಕಾರಿಗಳ ದಾಳಿ ವೇಳೆ ಪೇಪರ್​ ಹರಿದು ಹಾಕಿರುವ ಘಟನೆ ಎಲ್ಲರಿಗೂ ತಿಳಿದಿದೆ. ಅವರು ಎಲ್ಲೋ ಮಾಡಿದ ತಪ್ಪನ್ನು ರಾಜಕೀಯಕ್ಕೆ ಸಂಬಂಧ ಕಲ್ಪಿಸುತ್ತಿದ್ದಾರೆ. ಅವರ ಮೇಲೆ ಹಗೆತನ ಮಾಡುವ ಅಗತ್ಯ ಇಲ್ಲ. ಈ ಕುರಿತು ತನಿಖೆ ನಡೆಯಲಿ ತಪ್ಪಾಗಿದ್ದರೆ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ.


ಅಲ್ಲದೇ ಕಾನೂನುನಿಂದ ತಪ್ಪಿಸಿಕೊಳ್ಳುತ್ತೇವೆ ಎಂಬುದುದು ಸುಳ್ಳು. ಕಾನೂನು ಮುಂದೆ ಎಲ್ಲರೂ ಒಂದೇ. ಅವರು ಮಾಡಿರುವ ಅಕ್ರಮಗಳನ್ನು ನೋಡಿದ್ದೇವೆ. ಗುಜರಾತ್​ ಶಾಸಕರನ್ನು ಕರೆದುಕೊಂಡು ಬಂದು ರೆಸಾರ್ಟ್​ನಲ್ಲಿಟ್ಟುಕೊಂಡಿದನ್ನು ನೋಡಿದ್ದೇವೆ. ಭ್ರಷ್ಟಾಚಾರ, ಹವಾಲಾ ದಂಧೆ, ಅನಧಿಕೃತ ಹಣದ ವ್ಯವಹಾರ ಮಾಡಿದವರ ವಿರುದ್ಧ ಈ ಹಿಂದೆಯೂ ಕ್ರಮ ಕೈಗೊಳ್ಳಾಗಿದೆ. ಈಗಲೂ ಕಾನೂನು ಕ್ರಮಕ್ಕೆ ಮುಂದಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments