Webdunia - Bharat's app for daily news and videos

Install App

ಡಿಕೆ ಶಿವಕುಮಾರ್​ ಉಪ್ಪು ತಿಂದಿದ್ದರೆ ನೀರು ಕುಡಿಯುತ್ತಾರೆ- ಶ್ರೀರಾಮುಲು ಟಾಂಗ್

Webdunia
ಶುಕ್ರವಾರ, 30 ಆಗಸ್ಟ್ 2019 (14:07 IST)
ವಿಜಯಪುರ : ಡಿಕೆ ಶಿವಕುಮಾರ್​  ಉಪ್ಪು ತಿಂದಿದ್ದರೆ ನೀರು ಕುಡಿಯುತ್ತಾರೆ ಎಂದು ಸಚಿವ ಬಿ ಶ್ರೀರಾಮಲು ಟಾಂಗ್ ನೀಡಿದ್ದಾರೆ.




ಡಿಕೆ ಶಿವಕುಮಾರಿಗೆ ಇಡಿ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿರುವ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್​ ರಾಜಕಾರಣಿ ಹೊರತಾಗಿ ಒಬ್ಬ ಉದ್ಯಮಿ ಕೂಡ. ಅವರು ಐಟಿ ಅಧಿಕಾರಿಗಳ ದಾಳಿ ವೇಳೆ ಪೇಪರ್​ ಹರಿದು ಹಾಕಿರುವ ಘಟನೆ ಎಲ್ಲರಿಗೂ ತಿಳಿದಿದೆ. ಅವರು ಎಲ್ಲೋ ಮಾಡಿದ ತಪ್ಪನ್ನು ರಾಜಕೀಯಕ್ಕೆ ಸಂಬಂಧ ಕಲ್ಪಿಸುತ್ತಿದ್ದಾರೆ. ಅವರ ಮೇಲೆ ಹಗೆತನ ಮಾಡುವ ಅಗತ್ಯ ಇಲ್ಲ. ಈ ಕುರಿತು ತನಿಖೆ ನಡೆಯಲಿ ತಪ್ಪಾಗಿದ್ದರೆ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ.


ಅಲ್ಲದೇ ಕಾನೂನುನಿಂದ ತಪ್ಪಿಸಿಕೊಳ್ಳುತ್ತೇವೆ ಎಂಬುದುದು ಸುಳ್ಳು. ಕಾನೂನು ಮುಂದೆ ಎಲ್ಲರೂ ಒಂದೇ. ಅವರು ಮಾಡಿರುವ ಅಕ್ರಮಗಳನ್ನು ನೋಡಿದ್ದೇವೆ. ಗುಜರಾತ್​ ಶಾಸಕರನ್ನು ಕರೆದುಕೊಂಡು ಬಂದು ರೆಸಾರ್ಟ್​ನಲ್ಲಿಟ್ಟುಕೊಂಡಿದನ್ನು ನೋಡಿದ್ದೇವೆ. ಭ್ರಷ್ಟಾಚಾರ, ಹವಾಲಾ ದಂಧೆ, ಅನಧಿಕೃತ ಹಣದ ವ್ಯವಹಾರ ಮಾಡಿದವರ ವಿರುದ್ಧ ಈ ಹಿಂದೆಯೂ ಕ್ರಮ ಕೈಗೊಳ್ಳಾಗಿದೆ. ಈಗಲೂ ಕಾನೂನು ಕ್ರಮಕ್ಕೆ ಮುಂದಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments