Webdunia - Bharat's app for daily news and videos

Install App

ಮೌಢ್ಯ ಆಚರಣೆ ಮಾಡಿದರೆ ಜೈಲುಶಿಕ್ಷೆ – ರಾಜ್ಯ ಸರ್ಕಾರದ ಘೋಷಣೆ

Webdunia
ಶುಕ್ರವಾರ, 19 ಜನವರಿ 2018 (11:04 IST)
ಬೆಂಗಳೂರು : ಮೌಢ್ಯ ಆಚರಣೆ ಮಾಡಿದವರ ವಿರುದ್ಧ ಕಠಿಣ ಕ್ರಮ ವಿಧಿಸುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಇದನ್ನು ಬೆಂಬಲಿಸುವವರಿಗೆ ಜೈಲು ಶಿಕ್ಷೆಯ ಜೊತೆಗೆ ದಂಡ ಕೂಡ ವಿಧಿಸಲಾಗುವುದು ಎಂದು ತಿಳಿಸಲಾಗಿದೆ.

 
ಈ ಮೌಢ್ಯ ಆಚರಣೆಯಿಂದ ಜನರು ಶೋಷಣೆಗೆ ಒಳಗಾಗುವುದಲ್ಲದೆ, ಕೆಲವರು ಪ್ರಾಣವನ್ನೇ ಕಳೆದುಕೊಂಡಂತಹ ಸಂಗತಿಗಳು ನಡೆದಿವೆ. ಆದ್ದರಿಂದ ರಾಜ್ಯ ಸರ್ಕಾರ ಇನ್ನು ಮುಂದೆ ಮೌಢ್ಯ ಆಚರಣೆ ಮಾಡುವವರನ್ನು ಶಿಕ್ಷಿಸುವುದಾಗಿ ಘೋಷಣೆ ಮಾಡಿದ್ದಾರೆ. ಈ ಮೌಢ್ಯಾಚರಣೆಗಳು ಯಾವುದೆಂದರೆ  ಭಾನುಮತಿ, ವಾಮಾಚಾರ, ಬೆತ್ತಲೆ ಮೆರವಣಿಗೆ , ಮೈಮೇಲೆ ಅತೀಂದ್ರಿಯ ಶಕ್ತಿಗಳ ಆಹ್ವಾನ, ದೆವ್ವ ಬಿಡಿಸಲು ಮಾಡುವ ಪ್ರಕ್ರಿಯೆಗಳು, ಸಾರ್ವಜನಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸುವುದು, ವೈದ್ಯ ಚಿಕಿತ್ಸೆಯ ಬದಲು ಅಘೋರಿ ಚಿಕಿತ್ಸೆಗೆ ಪ್ರೋತ್ಸಾಹ, ದೇಹಕ್ಕೆ ಕೊಕ್ಕೆ ಚುಚ್ಚಿ ರಥ ಎಳೆಯುವುದು, ಮಕ್ಕಳನ್ನು ಮುಳ್ಳುಗಳ ಮೇಲೆ ಎಸೆಯುವುದು, ಬೆತ್ತಲೆ ಸೇವೆ, ಮಂಡಿಸ್ನಾನ, ಕೆಂಡ ಹಾಯುವುದು, ಸಿಡಿ ಆಡುವುದು ಮುಂತಾದ ಆಚರಣೆಗಳನ್ನು ಮಾಡಿದ್ದರೆ ಅವರಿಗೆ 1ರಿಂದ 7 ವರ್ಷಗಳವರೆಗೆ ಜೈಲುಶಿಕ್ಷೆ ಹಾಗೆ 5ಸಾವಿರ ದಿಂದ 50ಸಾವಿರ ರೂ.ಗಳ ದಂಡ ವಿಧಿಸಲಾಗುವುದು ಎಂದು ತಿಳಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ