Webdunia - Bharat's app for daily news and videos

Install App

ಶಾಲೆಯಲ್ಲಿ ಗಣೇಶೋತ್ಸವ ಆಚರಿಸಿದರೆ ಕೋಮುವಾದ

Sampriya
ಮಂಗಳವಾರ, 27 ಆಗಸ್ಟ್ 2024 (17:14 IST)
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಜಾತ್ಯತೀತತೆ ಎಂಬುದು ಹಿಂದೂ ಧರ್ಮವನ್ನ ವಿರೋಧಿಸಲು, ಹಿಂದೂಗಳನ್ನ ದ್ವೇಷಿಸಲು ಇರುವ ಒಂದು ಮುಖವಾಡವೇ ಹೊರತು, ಮತ್ತೇನು ಅಲ್ಲ ಎಂದು ವಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಅವರು ಹನೂರು ಕ್ರಿಸ್ತರಾಜ ಪದವಿ  ಪೂರ್ವ ಕಾಲೇಜು,  ಮಾರ್ಟಳ್ಳಿ ಸೆಂಟ್ ಮೇರಿಸ್ ಸಂಯುಕ್ತ ಪದವಿ ಪೂರ್ವ ಕಾಲೇಜು  ಇದರ ಆಶ್ರಯದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಶಿಕ್ಷಣ ಇಲಾಖೆ ನೀಡುವ ಪ್ರಶಸ್ತಿ ಪ್ರತ್ರದಲ್ಲಿ ಯೇಸು ಕ್ರಿಸ್ತ ಮತ್ತು ಮೇರಿ ಫೋಟೋವನ್ನು ಹಾಕಿರುವುದಕ್ಕೆ ಕಾಂಗ್ರೆಸ್ ಸರ್ಕಾರವನ್ನು ಅವರು ಪ್ರಶ್ನೆಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಫೋಸ್ಟ್ ಹಾಕಿರುವ ಅವರು, ಶಾಲೆಗಳ ಮುಖ್ಯದ್ವಾರದಲ್ಲಿ "ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ" ಎಂಬ ಸಾಲು ಬರೆಯುವುದು ಕೋಮುವಾದ

ಶಾಲಾ ಕಾಲೇಜುಗಳ ಆವರಣದಲ್ಲಿ ಗಣೇಶೋತ್ಸವ, ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸುವುದು ಕೋಮುವಾದ

ಆದರೆ ಶಿಕ್ಷಣ ಇಲಾಖೆ ನೀಡುವ ಪ್ರಶಸ್ತಿ ಪತ್ರದಲ್ಲಿ ಯೇಸು ಕ್ರಿಸ್ತ ಹಾಗು ಮೇರಿ ಫೋಟೋ ಹಾಕುವುದು ಮಾತ್ರ ಜಾತ್ಯತೀತ!

ಇದು ಕಾಂಗ್ರೆಸ್ ಸರ್ಕಾರದ ನಿಜವಾದ ಜಾತ್ಯತೀತತೆ.

ಕಾಂಗ್ರೆಸ್ ಪಕ್ಷಕ್ಕೆ ಜಾತ್ಯತೀತತೆ ಎಂಬುದು ಹಿಂದೂ ಧರ್ಮವನ್ನ ವಿರೋಧಿಸಲು, ಹಿಂದೂಗಳನ್ನ ದ್ವೇಷಿಸಲು ಇರುವ ಒಂದು ಮುಖವಾಡವೇ ಹೊರತು, ಮತ್ತೇನು ಅಲ್ಲ.

ಈ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಕನ್ನಡಿಗರು ಶೀಘ್ರದಲ್ಲೆ ತಕ್ಕ ಪಾಠ ಕಲಿಸುತ್ತಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments