ಗೋ ಹತ್ಯೆ ಮಾಡಿದ್ರೆ ಕರೆಂಟ್​ ಕಟ್

Webdunia
ಸೋಮವಾರ, 8 ಆಗಸ್ಟ್ 2022 (20:27 IST)
ಚಿಕ್ಕಮಗಳೂರು ನಗರಸಭೆ ಮುಂದಾಗಿದೆ. ಗೋ ಹತ್ಯೆ, ಗೋ ಮಾಂಸ ಮಾರಾಟ ಮಾಡುತ್ತಿದ್ದ ಮನೆಯ ಮೇಲೆ‌ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ತಮಿಳು ಕಾಲೋನಿಯ ಯಶ್ ಪಾಲ್ ಎಂಬುವರಿಗೆ ಸೇರಿದ ಮನೆಯಲ್ಲಿ ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡಲಾಗ್ತಿತ್ತು. ಗೋ ಹತ್ಯೆ ಮಾಡುತ್ತಿದ್ದ ಮನೆಯ ವಿದ್ಯುತ್ ಮತ್ತು ನೀರಿನ ಸಂಪರ್ಕವನ್ನು ಅಧಿಕಾರಿಗಳು ಬಂದ್​​ ಮಾಡಿದ್ದಾರೆ. ಮನೆಯ ದಾಖಲೆಗಳನ್ನ ರದ್ದು ಮಾಡಿ, ನಗರಸಭೆ ಆಸ್ತಿ ಎಂದು ಪರಿವರ್ತನೆ ಮಾಡಲು ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಎಷ್ಟೇ ಕಠಿಣ ಕ್ರಮ ಕೈಗೊಂಡರೂ ಸಹ ಗೋ ಹತ್ಯೆ ಮಾತ್ರ ನಿಂತಿಲ್ಲ. ಇದರಿಂದ ರೋಸಿ ಹೋದ ಅಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಉತ್ತರ ಪ್ರದೇಶದ ಯೋಗಿ ಮಾದರಿಯ ಆಡಳಿತಕ್ಕೆ ಚಿಕ್ಕಮಗಳೂರು ನಗರಸಭೆ ಮುಂದಾಗಿದ್ದು, ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ರಾಜ್ಯ ಸರ್ಕಾರ ಬಾಂಗ್ಲಾದೇಶವರಿಗೆ ಪೌರತ್ವ ಕೊಡಲು ಆಗುತ್ತದೆಯೇ

ಮುಂದಿನ ಸುದ್ದಿ
Show comments