ಕುಮಟಳ್ಳಿಗೆ ಟಿಕೆಟ್​ ಸಿಗದಿದ್ರೆ ರಾಜಕೀಯ ನಿವೃತ್ತಿ

Webdunia
ಮಂಗಳವಾರ, 21 ಮಾರ್ಚ್ 2023 (18:04 IST)
ಬಿಜೆಪಿ ಅಥಣಿ ಟಿಕೆಟ್​ ಗೊಂದಲ ಮುಂದುವರಿದಿದೆ. ಒಂದ್ಕಡೆ ತನ್ನ ಆಪ್ತ ಮಹೇಶ್​ ಕುಮಟಳ್ಳಿಗೆ ಟಿಕೆಟ್​ ಕೊಡಿಸಲು ರಮೇಶ್​ ಜಾರಕಿಹೊಳಿ ಕಸರತ್ತು ನಡೆಸ್ತಿದ್ರೆ.. ಮತ್ತೊಂದೆಡೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕೂಡ ಅಥಣಿ ಟಿಕೆಟ್​ಗಾಗಿ ಭಾರೀ ಲಾಭಿ ನಡೆಸ್ತಿದ್ದಾರೆ. ಅಥಣಿ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್​ ಜಾರಕಿಹೊಳಿ, ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ.. ಮಹೇಶ್ ಕುಮಟಳ್ಳಿಗೆ ಟಿಕೆಟ್ ಸಿಗದಿದ್ದರೆ ನಾನು ರಾಜಕೀಯ ನಿವೃತ್ತಿ ಹೊಂದುತ್ತೇನೆ.. ಸವದಿ ಅವರ ಸ್ವಾಭಿಮಾನಕ್ಕೆ ಧಕ್ಕೆ ಬಂದಿದ್ದರೆ ಅವರು ಯೋಚನೆ ಮಾಡಬೇಕು. ಪಕ್ಷದ ವರಿಷ್ಠರು ಮತ್ತು ಹೈಕಮಾಂಡ್ ಹಾಲಿ ಶಾಸಕರಿಗೆ ಟಿಕೆಟ್ ನೀಡುತ್ತಾರೆ ಅಂದ್ರ. ಇನ್ನು, RSS ಉತ್ತರ ಪ್ರಾಂತ್ಯ ಮುಖಂಡ ಅರವಿಂದ ದೇಶಪಾಂಡೆ ನಿವಾಸಕ್ಕೆ ಭೇಟಿ ನೀಡಿದ್ದರ ಬಗ್ಗೆ ಮಾತನಾಡಿದ ರಮೇಶ್​ ಜಾರಕಿಹೊಳಿ, ದೇಶಪಾಂಡೆ ಅವರದ್ದು, ನಮ್ಮದು ಹಳೆಯ ಸಂಬಂಧ. ಇದೊಂದು ಸೌಜನ್ಯದ ಭೇಟಿಯಾಗಿದೆ ಅಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ದೇವಸ್ಥಾನ, ಚರ್ಚ್‌ಗಳಂತೆ ಮಸೀದಿಗಳಲ್ಲೂ ಸಿಸಿಟಿವಿ ಅಳವಡಿಸಿ: ಬಿಜೆಪಿ ಸಂಸದ ಅರುಣ್ ಒತ್ತಾಯ

ಭರತನಾಟ್ಯ ಪ್ರದರ್ಶಿಸುತ್ತಲೇ ಅಂಜನಾದ್ರಿ ಬೆಟ್ಟ ಏರಿದ ನಾಟ್ಯ ಕಲಾವಿದೆ

ಮುಂದಿನ ಸುದ್ದಿ
Show comments