Webdunia - Bharat's app for daily news and videos

Install App

ರಾಜಕೀಯ ಮಾಡಿದ್ರೆ ನಾನು ಸಿಎಂ ಆಗ್ತಿದ್ದೆ-ವಾಟಾಳ್‌ ನಾಗರಾಜ್‌

Webdunia
ಸೋಮವಾರ, 25 ಸೆಪ್ಟಂಬರ್ 2023 (16:45 IST)
ಹೋರಾಟದಲ್ಲಿ ರಾಜಕೀಯ ಮಾಡಿದ್ರೆ ನಾನು ಯಾವತ್ತೋ ಸಿಎಂ ಆಗ್ತಿದ್ದೆ ಅಂತ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ವಾಟಾಳ್‌ ನಾಗರಾಜ್, ಇಡೀ ಕರ್ನಾಟಕ ಉದ್ದಗಲಕ್ಕೂ ಕಾವೇರಿ ವಿಚಾರ ಹರಡಿದೆ, ನಾವು ಎಲ್ಲರ ಜೊತೆ ಸಭೆ ಕರೆದು ಬಂದ್‌ಗೆ ಕರೆ ನೀಡಲು ತೀರ್ಮಾನ ಮಾಡಿದ್ವಿ..ಆದ್ರೆ ಅವರು ಏಕಾಏಕಿ ಬಂದ್ ಘೋಷಣೆ ಮಾಡಿದ್ದಾರೆ..ಇತಿಹಾಸದಲ್ಲಿ ಈ ರೀತಿ ಯಾವತ್ತೂ ಬಂದ್ ಘೋಷಣೆ ಆಗಿಲ್ಲ..ಅವರು ನಾಳೆ ಬಂದ್‌ ಮಾಡ್ತೀವಿ ಅಂತ ಹೇಳಿದ್ದಾರೆ..ಹೀಗಾಗಿ ನಾವು ಅವರೊಡನೆ ಚರ್ಚಿಸಿಲ್ಲ..ಕಾವೇರಿ ವಿಷಯದಲ್ಲಿ ಯಾರೂ ಕೂಡ ರಾಜಕೀಯ ಮಾಡಬಾರದು ಎಂದು ವಾಟಾಳ್‌ ನಾಗರಾಜ್‌ ಆಕ್ರೋಶ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಬಿಜೆಪಿ ಶಾಸಕ ತಂದಿದ್ದ ಉಡುಗೊರೆಯನ್ನು ಪ್ರಧಾನಿ ಮೋದಿಗೆ ಕೊಟ್ಟಿದ್ದು ನಿಜಾನಾ: ಡಿಕೆಶಿ ಸ್ಪಷ್ಟನೆ

ಸೆಲ್ಫಿ ಹುಚ್ಚಾಟಕ್ಕೆ ಆನೆ ದಾಳಿಯಿಂದ ಜಸ್ಟ್ ಎಸ್ಕೇಪ್ ಆದ ಪ್ರವಾಸಿಗನಿಗೆ ಬಿತ್ತು ಭಾರೀ ದಂಡ

ಬೀದಿ ನಾಯಿ ಪರ ಟ್ವೀಟ್ ಮಾಡಿದ ಸಿದ್ದರಾಮಯ್ಯ: ಇದಕ್ಕೇನಾ ಬಿರಿಯಾನಿ ಕೊಡ್ತಿರೋದು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments