Webdunia - Bharat's app for daily news and videos

Install App

ರಾಜಕೀಯ ಮಾಡಿದ್ರೆ ನಾನು ಸಿಎಂ ಆಗ್ತಿದ್ದೆ-ವಾಟಾಳ್‌ ನಾಗರಾಜ್‌

Webdunia
ಸೋಮವಾರ, 25 ಸೆಪ್ಟಂಬರ್ 2023 (16:45 IST)
ಹೋರಾಟದಲ್ಲಿ ರಾಜಕೀಯ ಮಾಡಿದ್ರೆ ನಾನು ಯಾವತ್ತೋ ಸಿಎಂ ಆಗ್ತಿದ್ದೆ ಅಂತ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ವಾಟಾಳ್‌ ನಾಗರಾಜ್, ಇಡೀ ಕರ್ನಾಟಕ ಉದ್ದಗಲಕ್ಕೂ ಕಾವೇರಿ ವಿಚಾರ ಹರಡಿದೆ, ನಾವು ಎಲ್ಲರ ಜೊತೆ ಸಭೆ ಕರೆದು ಬಂದ್‌ಗೆ ಕರೆ ನೀಡಲು ತೀರ್ಮಾನ ಮಾಡಿದ್ವಿ..ಆದ್ರೆ ಅವರು ಏಕಾಏಕಿ ಬಂದ್ ಘೋಷಣೆ ಮಾಡಿದ್ದಾರೆ..ಇತಿಹಾಸದಲ್ಲಿ ಈ ರೀತಿ ಯಾವತ್ತೂ ಬಂದ್ ಘೋಷಣೆ ಆಗಿಲ್ಲ..ಅವರು ನಾಳೆ ಬಂದ್‌ ಮಾಡ್ತೀವಿ ಅಂತ ಹೇಳಿದ್ದಾರೆ..ಹೀಗಾಗಿ ನಾವು ಅವರೊಡನೆ ಚರ್ಚಿಸಿಲ್ಲ..ಕಾವೇರಿ ವಿಷಯದಲ್ಲಿ ಯಾರೂ ಕೂಡ ರಾಜಕೀಯ ಮಾಡಬಾರದು ಎಂದು ವಾಟಾಳ್‌ ನಾಗರಾಜ್‌ ಆಕ್ರೋಶ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments