ನಾನು ಗೆದ್ದರೆ ದೇಶದ್ರೋಹ ಕಾನೂನು ರದ್ದು ಮಾಡ್ತೀನಿ : ಯಶವಂತ್ ಸಿನ್ಹಾ

Webdunia
ಭಾನುವಾರ, 3 ಜುಲೈ 2022 (15:30 IST)
ಬೆಂಗಳೂರು : ದೇಶಕ್ಕೆ ಮಾತನಾಡುವ ರಾಷ್ಟ್ರಪತಿ ಬೇಕು. ನಾನು ಗೆದ್ದರೆ ದೇಶದ್ರೋಹ ಕಾನೂನು ರದ್ದು ಮಾಡುತ್ತೇನೆ ಎಂದು ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಯಶವಂತ್ ಸಿನ್ಹಾ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶಕ್ಕೆ ಮೌನಿಯಾಗಿರುವ ಅಥವಾ ರಬ್ಬರ್ ಸ್ಟ್ಯಾಂಪ್ ರಾಷ್ಟ್ರಪತಿ ಅಗತ್ಯವಿಲ್ಲ. ಮಾತನಾಡುವ ರಾಷ್ಟ್ರಪತಿ ಬೇಕು ಎಂದು ಸಿನ್ಹಾ ಅಭಿಪ್ರಾಯಪಟ್ಟಿದ್ದಾರೆ. 

ಎರಡು ದಿನಗಳ ಹಿಂದೆ ಸುಪ್ರೀಂ ಕೋರ್ಟ್ ಕೆಲ ಅಭಿಪ್ರಾಯ ವ್ಯಕ್ತಪಡಿಸಿದೆ. ನೂಪುರ್ ಶರ್ಮಾ ಬಗ್ಗೆ ಸುಪ್ರೀಂ ಕೋರ್ಟ್ ಕೆಲವು ಅಭಿಪ್ರಾಯ ಹೇಳಿದೆ. ನ್ಯಾಯಾಂಗವು ಸಂವಿಧಾನಕ್ಕೆ ಉತ್ತರದಾಯಿ ಆಗಿರಬೇಕು ಅಂತಾ ಕೋರ್ಟ್ ಹೇಳಿದೆ.

ನ್ಯಾಯಾಲಯದ ಅಭಿಪ್ರಾಯವನ್ನು ನಾನು ಸ್ವಾಗತಿಸುತ್ತೇನೆ. ಆದರೆ ಸೋಷಿಯಲ್ ಮೀಡಿಯಾದಲ್ಲಿ ಸುಪ್ರೀಂ ಕೋರ್ಟ್ನ ಅಭಿಪ್ರಾಯ ಬಗ್ಗೆ ಟೀಕೆ-ಟಿಪ್ಪಣಿ ಮಾಡಲಾಗುತ್ತಿದೆ. ಕೆಟ್ಟದಾಗಿ ಟೀಕೆ ಮಾಡಲಾಗುತ್ತಿದೆ. ನ್ಯಾಯಾಂಗದ ಮೇಲಿನ ಇಂತಹ ಟೀಕೆ ಪ್ರಜಾಪ್ರಭುತ್ವಕ್ಕೆ ಕಳಂಕ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ಮುಂದಿನ ಸುದ್ದಿ
Show comments