Select Your Language

Notifications

webdunia
webdunia
webdunia
webdunia

ತನಿಖೆಯಾದರೆ ಎಲ್ಲವೂ ಬಯಲಾಗುತ್ತೆ- HDK

ತನಿಖೆಯಾದರೆ ಎಲ್ಲವೂ ಬಯಲಾಗುತ್ತೆ- HDK
mysooru , ಬುಧವಾರ, 18 ಅಕ್ಟೋಬರ್ 2023 (17:00 IST)
ಐಟಿ ದಾಳಿ ವೇಳೆ ಹಣ ಸಿಕ್ಕವರು ದೊಡ್ಡ ಗುತ್ತಿಗೆದಾರರೇನಲ್ಲ. ಗುತ್ತಿಗೆದಾರನಿಗೂ ವಾಸ್ತುಶಿಲ್ಪಿಗೂ ಏನು ಸಂಬಂಧ? ಬೆಂಗಳೂರಿನ ಸಿಎಂ ಮನೆ ನವೀಕರಿಸುತ್ತಿರುವವರು ಯಾರು? ಮೈಸೂರಿನ ಮನೆಯ ವಾಸ್ತುಶಿಲ್ಪದ ಕೆಲಸ ಮಾಡುತ್ತಿರುವವರು ಈ ವಾಸ್ತುಶಿಲ್ಪಿಗೆ ಯಾರೊಂದಿಗೆ ಹತ್ತಿರವಿದ್ದಾರೆ. ಎಲ್ಲವೂ ತನಿಖೆ ಆಗಬೇಕು. ತನಿಖೆಯಾದರೆ ಎಲ್ಲವೂ ಬಯಲಾಗುತ್ತೆ ಅಂತಾ ಮಾಜಿ ಸಿಎಮ್ ಕುಮಾರಸ್ವಾಮಿ ಮೈಸೂರಿನಲ್ಲಿ ಮಾತನಾಡಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯುತ್‌ ಕೊರತೆ ಇದ್ದರೂ ರೈತರಿಗೆ 3 ಪಾಳಿ ವಿದ್ಯುತ್