Webdunia - Bharat's app for daily news and videos

Install App

ತನಿಖೆ ಮಾಡಿದ್ರೆ ನ್ಯಾಯ ಸಿಗುವ ಭರವಸೆಯಿದೆ

Webdunia
ಬುಧವಾರ, 5 ಜುಲೈ 2023 (15:40 IST)
40% ಕಮಿಷನ್ ತನಿಖೆ ವಿಚಾರಕ್ಕೆ ಸಂಬಂಧಿಸದಂತೆ ಮಾಜಿ ಸಿಎಂ ಬಸವರಾಜ​​ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು, 40% ಅಲಿಗೇಷನ್ ಕುರಿತು ಒಂದೂವರೆ ವರ್ಷದಿಂದ ಆರೋಪ‌ ಮಾಡ್ತಿದ್ದಾರೆ. ಇಲ್ಲಿಯವರೆಗೂ ದಾಖಲೆ ಕೊಟ್ಟಿಲ್ಲ, ತನಿಖೆ ಮಾಡಿದ್ರೆ ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದರು. ಸರ್ಕಾರ ನಿಜವಾಗ್ಲೂ ಭ್ರಷ್ಟಾಚಾರದ ವಿರುದ್ದ ಇದ್ರೆ, ನಾನು ಸಿಎಂ ಸಿದ್ದರಾಮಯ್ಯ ಅವರಿಗೆ ಆಗ್ರಹ ಮಾಡ್ತೀನಿ, ಯಾರು ಯಾರು ತಪ್ಪಿತಸ್ಥರು ಇದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದರು.. ಈಗಾಗಲೇ ಹಲವು ಕೇಸ್​​​ಗಳು ಲೋಕಾಯುಕ್ತ ಮುಂದೆ ಇವೆ.. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪದ ವಿರುದ್ದ ಮುನಿರತ್ನ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ.. ಅದಕ್ಕೆ ಅವರು ದಾಖಲೆನೂ ಕೊಟ್ಟಿಲ್ಲ, ಉತ್ತರನೂ ಕೊಟ್ಟಿಲ್ಲ ಎಂದು ತಿರುಗೇಟು ನೀಡಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments