ತಿರುಪತಿಯಲ್ಲಿ ಹಿಂದೂಗಳು ಮಾತ್ರ ಎಂದಾದರೆ ವಕ್ಫ್ ಮಂಡಳಿಯಲ್ಲಿ ಹಿಂದೂಗಳು ಯಾಕಿರಬೇಕು: ಓವೈಸಿ

Sampriya
ಭಾನುವಾರ, 3 ನವೆಂಬರ್ 2024 (13:11 IST)
Photo Courtesy X
ಬೆಂಗಳೂರು: ತಿರುಮಲ ತಿರುಪತಿ ತಿಮ್ಮಪ್ಪನ ದೇವಸ್ಥಾನಂ ಅಡಿಯಲ್ಲಿನ ಎಲ್ಲ ದೇವಸ್ಥಾನಗಳಲ್ಲಿ ಸೇವೆ ಸಲ್ಲಿಸಲು ಕೇವಲ ಹಿಂದೂ ಸಿಬ್ಬಂದಿಯನ್ನಷ್ಟೇ ಸೀತಿಮಿಗೊಳಿಸುವ ಚಿಂತನೆಗೆ ನಮ್ಮ ಆಕ್ಷೇಪವಿಲ್ಲ. ಆದರೆ  ಕೇಂದ್ರ ವಕ್ಫ್ ಕೌನ್ಸಿಲ್‌ನಲ್ಲಿ 2 ಮುಸ್ಲಿಮೇತರ ಸದಸ್ಯರು ಇರುವುದನ್ನು ಕಡ್ಡಾಯಗೊಳಿಸಿರುವುದಕ್ಕೆ ನಮ್ಮ ವಿರೋಧವಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದರು.

ಅಕ್ಟೋಬರ್ 31 ರಂದು ಟಿಟಿಡಿ ಮಂಡಳಿಯ ನೂತನ ಅಧ್ಯಕ್ಷ ಬಿ ಆರ್ ನಾಯ್ಡು ಅವರು ದೇವಾಲಯದ ಆವರಣದಲ್ಲಿ ಕೆಲಸ ಮಾಡುವ ಎಲ್ಲಾ ವ್ಯಕ್ತಿಗಳು ಹಿಂದೂಗಳಾಗಿರಬೇಕು ಎಂದು ಹೇಳಿದ್ದರು.

ಶನಿವಾರ ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಅಧ್ಯಕ್ಷರು ತಿರುಮಲದಲ್ಲಿ ಹಿಂದೂಗಳಿಗೆ ಮಾತ್ರ ಸಿಬ್ಬಂದಿ ನೀತಿಯನ್ನು ಘೋಷಿಸಿದ್ದರೆ, ಕೇಂದ್ರದ ಎನ್‌ಡಿಎ ಸರ್ಕಾರವು ಮುಸ್ಲಿಮೇತರರನ್ನು ವಕ್ಫ್ ಬೋರ್ಡ್‌ಗಳಿಗೆ ಸೇರಿಸಲು ಬಯಸಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡರು.

ಟಿಟಿಡಿ ಮಂಡಳಿಯ (ತಿರುಮಲ ತಿರುಪತಿ ದೇವಸ್ಥಾನಗಳು) 24 ಸದಸ್ಯರಲ್ಲಿ ಒಬ್ಬ ಸದಸ್ಯ ಕೂಡ ಹಿಂದೂ ಅಲ್ಲ... ಟಿಟಿಡಿಯ ನೂತನ ಅಧ್ಯಕ್ಷರು ಅಲ್ಲಿ ಕೆಲಸ ಮಾಡುವವರು ಹಿಂದೂಗಳಾಗಿರಬೇಕು ಎಂದು ಹೇಳುತ್ತಾರೆ... ನಾವು ವಿರೋಧಿಸುವುದಿಲ್ಲ. ಆದರೆ ವಕ್ಫ್‌ ಬೋರ್ಡ್‌ ಮೇಲೆ ನಿಲುವು ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments