Webdunia - Bharat's app for daily news and videos

Install App

ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆದ್ರೆ ತಲೆ ಕತ್ತರಿಸಿ ಇಡ್ತಿನಿ: ಜಮೀರ್

Webdunia
ಶನಿವಾರ, 22 ಜುಲೈ 2017 (13:08 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆದ್ರೆ ತಲೆ ಕತ್ತರಿಸಿಡ್ತಿನಿ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಖಾನ್ ಸವಾಲ್ ಹಾಕಿದ್ದಾರೆ.
 
ಕ್ಷೇತ್ರದ ಜನ ನನ್ನ ಇಷ್ಟಪಟ್ಟಿದ್ದಾರೆಯೇ ಹೊರತು ದೇವೇಗೌಡ್ರನ್ನಲ್ಲ. ನನ್ನನ್ನು ಮಗನಂತೆ ಭಾವಿಸಿದ್ದಾರೆ. ನನ್ನ ಮುಖ ನೋಡಿ ಜೆಡಿಎಸ್‌ಗೆ ಮತ ಹಾಕ್ತಾರೆ ಎಂದು ತಿರುಗೇಟು ನೀಡಿದ್ದಾರೆ.
 
ದೇವೇಗೌಡರಿಗೆ ಅಲ್ಪಸಂಖ್ಯಾತರಿಗೆ ಕಾಳಜಿಯಿಲ್ಲ. ನಾನು ಯಾವತ್ತೂ ಕೀಳು ಮಟ್ಟದ ರಾಜಕಾರಣ ಮಾಡುವುದಿಲ್ಲ ಎಂದು ಗುಡುಗಿದರು. 
 
ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಷ್ಟು ದೊಡ್ಡವ ನಾನಲ್ಲ. ಹಿಂದೆ ಅವರು ನನ್ನನ್ನು ಚುನಾವಣೆಯಲ್ಲಿ ಗೆಲ್ಲಿಸಲು ತುಂಬಾ ಶ್ರಮಿಸಿದ್ದರು ಎನ್ನುವುದನ್ನು ಮರೆಯಲಾರೆ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌಜನ್ಯ ಪ್ರಕರಣದಲ್ಲಿ ಮರುತನಿಖೆ ಬೇಕಾದ್ರೆ ಕೋರ್ಟ್ ಗೆ ಹೋಗಲಿ: ಸಿಎಂ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಸರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ತೂಕ ಇಳಿಕೆಗೆ ಎಷ್ಟು ಸಮಯ ತೆಗೆದುಕೊಳ್ಳಬೇಕು

ರಷ್ಯನ್ ಆಯಿಲ್ ಜೊತೆಗೆ ಒಂದು ಕಟ್ಟು ದರ್ಬೆ, ಜನಿವಾರ ಫ್ರೀ: ಫುಲ್ ಟ್ರೋಲೋ ಟ್ರೋಲ್

ಮುಂದಿನ ಸುದ್ದಿ
Show comments