ರಾಜ್ಯದಲ್ಲಿ ಕನ್ನಡಕ್ಕೆ ಅಪಮಾನವಾದ್ರೆ ನಾವು ಸುಮ್ಮನಿರಲ್ಲ..!

Webdunia
ಗುರುವಾರ, 25 ಆಗಸ್ಟ್ 2022 (16:01 IST)
ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ವಿನೂತನವಾಗಿ ಧರಣಿ ನಡೆಸಿದ್ದಾರೆ.ಮೊದಲಿನಿಂದಲೂ ಶಾಂತಿಯ ರಾಜ್ಯ ಕರ್ನಾಟಕ.ಇದು ಸರ್ವ ಜನಾಂಗದ ಶಾಂತಿಯ ತೋಟ.ರಾಜ್ಯದಲ್ಲಿ ಶಾಂತಿಯನ್ನ ಕದಡುವ ಚಿಂತನೆಯಾಗುತ್ತಿದೆ.ಸರ್ಕಾರ ಇದನ್ನು ಪ್ರಾಮಾಣಿಕವಾಗಿ, ಗಂಭೀರವಾಗಿ ಪರಿಗಣಿಸಬೇಕು.ರಾಜ್ಯದಲ್ಲಿ ಕನ್ನಡಕ್ಕೆ ಅಪಮಾನವಾದ್ರೆ ನಾವು ಸುಮ್ಮನಿರಲ್ಲ.ಕನ್ನಡಪರ ಹೋರಾಟಗಾರ ಸಭೆ ನಡೆಸುತ್ತೆವೆ ಎಂದು  ಕನ್ನಡಪರ ಹೋರಾಟಗಾರ ವಾಟಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
 
ಕನ್ನಡ ನಾಡಲ್ಲಿ ಸಾವರ್ಕರ್ ಯಾತ್ರೆಗೆ ಯಾವ ಅವಕಾಶವನ್ನು ಕೊಡಬಾರದು.ಮೊಟ್ಟೆ ತಿನ್ನಲು ಮಾತ್ರ ಇರೋದು.ಮೊಟ್ಟೆಯನ್ನು ಎಸೆಯುವುದು ಅಂದ್ರೆ ಏನು?ಮೊಟ್ಟೆ ಹೊಡೆಯುವ ಸಂಸ್ಕೃತಿ ಇಲ್ಲ.ಹಾಗಾಗಿ ಕೋಳಿ ಚಳುವಳಿ ನಡೆಸಲಾಗುತ್ತಿದೆ.ವಿರೋಧ ಪಕ್ಷದ ನಾಯಕರನ್ನು ಗೌರವಾಗಿ ಕಾಣಬೇಕು.ಸಿಎಂ ಬೊಮ್ಮಾಯಿ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ವಾಟಾಳ್ ನಾಗರಾಜ್ ಅಸಾಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments