Webdunia - Bharat's app for daily news and videos

Install App

ರಾಜ್ಯದಲ್ಲಿ ಕನ್ನಡಕ್ಕೆ ಅಪಮಾನವಾದ್ರೆ ನಾವು ಸುಮ್ಮನಿರಲ್ಲ..!

Webdunia
ಗುರುವಾರ, 25 ಆಗಸ್ಟ್ 2022 (16:01 IST)
ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ವಿನೂತನವಾಗಿ ಧರಣಿ ನಡೆಸಿದ್ದಾರೆ.ಮೊದಲಿನಿಂದಲೂ ಶಾಂತಿಯ ರಾಜ್ಯ ಕರ್ನಾಟಕ.ಇದು ಸರ್ವ ಜನಾಂಗದ ಶಾಂತಿಯ ತೋಟ.ರಾಜ್ಯದಲ್ಲಿ ಶಾಂತಿಯನ್ನ ಕದಡುವ ಚಿಂತನೆಯಾಗುತ್ತಿದೆ.ಸರ್ಕಾರ ಇದನ್ನು ಪ್ರಾಮಾಣಿಕವಾಗಿ, ಗಂಭೀರವಾಗಿ ಪರಿಗಣಿಸಬೇಕು.ರಾಜ್ಯದಲ್ಲಿ ಕನ್ನಡಕ್ಕೆ ಅಪಮಾನವಾದ್ರೆ ನಾವು ಸುಮ್ಮನಿರಲ್ಲ.ಕನ್ನಡಪರ ಹೋರಾಟಗಾರ ಸಭೆ ನಡೆಸುತ್ತೆವೆ ಎಂದು  ಕನ್ನಡಪರ ಹೋರಾಟಗಾರ ವಾಟಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
 
ಕನ್ನಡ ನಾಡಲ್ಲಿ ಸಾವರ್ಕರ್ ಯಾತ್ರೆಗೆ ಯಾವ ಅವಕಾಶವನ್ನು ಕೊಡಬಾರದು.ಮೊಟ್ಟೆ ತಿನ್ನಲು ಮಾತ್ರ ಇರೋದು.ಮೊಟ್ಟೆಯನ್ನು ಎಸೆಯುವುದು ಅಂದ್ರೆ ಏನು?ಮೊಟ್ಟೆ ಹೊಡೆಯುವ ಸಂಸ್ಕೃತಿ ಇಲ್ಲ.ಹಾಗಾಗಿ ಕೋಳಿ ಚಳುವಳಿ ನಡೆಸಲಾಗುತ್ತಿದೆ.ವಿರೋಧ ಪಕ್ಷದ ನಾಯಕರನ್ನು ಗೌರವಾಗಿ ಕಾಣಬೇಕು.ಸಿಎಂ ಬೊಮ್ಮಾಯಿ ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ವಾಟಾಳ್ ನಾಗರಾಜ್ ಅಸಾಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments