Webdunia - Bharat's app for daily news and videos

Install App

ಕುಮಾರಣ್ಣ ಬಿಜೆಪಿ ಬಂದರೆ ಸ್ವಾಗತ : ಪ್ರೀತಂ ಗೌಡ

Webdunia
ಶನಿವಾರ, 4 ಮಾರ್ಚ್ 2023 (10:54 IST)
ಹಾಸನ : ಕುಮಾರಣ್ಣ ನನ್ನ ಹಿತೈಷಿ, ಯಾವಾಗಲೂ ನನ್ನ ಒಳಿತನ್ನೇ ಬಯಸುವಂತಹವರು. ಅವರು ಏನು ಹೇಳಿದರೂ ಆಶೀರ್ವಾದ ಅನ್ಕೊತೀನಿ ಎಂದು ಬಿಜೆಪಿ ಶಾಸಕ ಪ್ರೀತಂ ಗೌಡ ಹೇಳಿದ್ದಾರೆ.
 
ಅವನ್ಯಾವನೋ ಶಾಸಕ 50 ಸಾವಿರ ಲೀಡ್ನಿಂದ ಗೆಲ್ತೀನಿ ಅಂತ ಚಾಲೆಂಜ್ ಹಾಕ್ತಾನೆ ಎಂಬ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿಗೆ ನಯವಾಗಿಯೇ ತಿರುಗೇಟು ಕೊಟ್ಟ ಪ್ರೀತಂ ಗೌಡ, ಅವರು ವೈಯುಕ್ತಿಕವಾಗಿ ನನ್ನ ಬಗ್ಗೆ ಮಾತಾನಾಡಿದರೆ ಅವರು ಯಾವಾಗಲೂ ನನ್ನ ಹಿತೈಷಿಯೇ. ನನ್ನ ಬಗ್ಗೆ ವೈಯುಕ್ತಿಕವಾಗಿ ಮಾತನಾಡಿದರೆ ಅವರು ಪ್ರೀತಿಯಿಂದ ಮಾತನಾಡಿರುತ್ತಾರೆ ಎಂದು ಹೇಳಿಕೆ ನೀಡಿದರು.

ಅವರ ಪ್ರೀತಿಯನ್ನು ನಾನು ಆಶೀರ್ವಾದ ಎಂದು ತೆಗೆದುಕೊಂಡಿರುತ್ತೇನೆ. ಅವರ ಆಶೀರ್ವಾದ ಯಾವಾಗಲೂ ನನ್ನ ಮೇಲೆ ಇರುತ್ತದೆ. ಅವರು ಏನು ಬಯಸುತ್ತಾರೆ ಅದನ್ನು ಮಾಡುವುದಕ್ಕೆ ಅವರ ಒಬ್ಬ ಸಹೋದರನಾಗಿ ನಾನು ಹಾಸನದಲ್ಲಿ ಅವರ ಪರವಾಗಿ ಯೋಚನೆ ಮಾಡುತ್ತೇನೆ ಎಂದರು.

ಕುಮಾರಸ್ವಾಮಿ ಅವರು ಯಾವುದೇ ಕಾರಣಕ್ಕೂ ರೇವಣ್ಣ ಅವರ ಮನೆಯವರನ್ನು ಕ್ಯಾಂಡಿಡೇಟ್ ಮಾಡಲ್ಲ ಎಂದು ಶಪಥ ಮಾಡಿದ್ದಾರೆ ಹೊರತು ಪ್ರೀತಂ ಗೌಡನನ್ನು ಚುನಾವಣೆಯಲ್ಲಿ ಸೋಲಿಸುತ್ತೇನೆ ಎಂದು ಶಪಥ ಮಾಡಿಲ್ಲ. ಅವರು ಸಾಮಾನ್ಯ ಕಾರ್ಯಕರ್ತನನ್ನು ಕ್ಯಾಂಡಿಡೇಟ್ ಮಾಡುತ್ತೇನೆ ಎಂದು ಹೇಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

Raj Raghuvamshi murder: ಸೋನಂಳನ್ನು ಅಕ್ಕ ಎನ್ನುತ್ತಿದ್ದ ಮರ್ಡರ್ ಆದ ದಿನವೂ ಊರಲ್ಲೇ ಇದ್ದ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಮುಂದಿನ ಸುದ್ದಿ
Show comments