Webdunia - Bharat's app for daily news and videos

Install App

ಶಿವಸೇನೆ ಎಂಇಎಸ್‌ಗೆ ತಾಕತ್ತಿದ್ರೆ ನಮ್ಮನ್ನು ತಡೆಯಿಲಿ ಕರವೇ ಸವಾಲ್:

Webdunia
ಶುಕ್ರವಾರ, 1 ಆಗಸ್ಟ್ 2014 (16:38 IST)
ರಾಜ್ಯದ 30 ಜಿಲ್ಲೆಗಳಿಂದ ಕರವೇ ಕಾರ್ಯಕರ್ತರು ಯಳ್ಳೂರು ಗ್ರಾಮಕ್ಕೆ ತೆರಳುತ್ತಿದ್ದು, ಎಂಇಎಸ್ ಮತ್ತು ಶಿವಸೇನೆಗೆ ತಾಕತ್ತಿದ್ರೆ ನಮ್ಮನ್ನು ತಡೆಯಲಿ ಎಂದು ಕರವೇ ಅಧ್ಯಕ್ಷ್ಯ ನಾರಾಯಣ್‌ಗೌಡ ಗುಡುಗಿದ್ದಾರೆ.
 
ರಾಜ್ಯದಿಂದ ಸಾವಿರಾರು ಕಾರ್ಯಕರ್ತರು ಯಳ್ಳೂರಿಗೆ ಆಗಮಿಸುತ್ತೇವೆ. ಗ್ರಾಮದಲ್ಲಿ ಕನ್ನಡ ಧ್ವಜ ಹಾರಿಸುತ್ತೇವೆ. ತಾಕತ್ತಿದ್ರೆ ನಮ್ಮನ್ನು ತಡೆದು ನೋಡಿ ಎಂದು ಸವಾಲ್ ಹಾಕಿದ್ದಾರೆ.
 
ಶಿವಸೇನೆ ಮತ್ತು ಎಂಇಎಸ್ ಕರ್ನಾಟಕದ ಗಡಿಭಾಗಗಳಲ್ಲಿ ಪುಂಡಾಟಿಕೆ ನಡೆಸುತ್ತಿದೆ. ಇಂತಹ ಪುಂಡರಿಗೆ ತಕ್ಕ ಪಾಠ ಕಲಿಸುವ ಶಕ್ತಿ ಕನ್ನಡಿಗರಿಗಿದೆ ಎಂದು ಹೇಳಿದ್ದಾರೆ.
 
ಗಡಿಗ್ರಾಮದಲ್ಲಿ ಕನ್ನಡಾಂಬೆಯ ಶವಯಾತ್ರೆ ಮಾಡಿ ಕನ್ನಡ ಧ್ವಜವನ್ನು ಸುಟ್ಟು ಹಾಕುವ ಹೇಯ ಕೃತ್ಯಕ್ಕೆ ಕೈ ಹಾಕಿ ಎಂಇಎಸ್ ಮತ್ತು ಶಿವಸೇನೆ ಹೇಡಿತನ ತೋರಿದೆ. ತಾಕತ್ತಿದ್ರೆ ನಮ್ಮನ್ನು ತಡೆದು ತೋರಿಸಲಿ ಎಂದು ಕರವೇ ಅದ್ಯಕ್ಷ ನಾರಾಯಣ್‌ ಗೌಡ ಕಿಡಿಕಾರಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments