Publish Date: Sun, 09 Aug 2026 (16:55 IST)
Updated Date: Sun, 09 Aug 2026 (16:58 IST)
ವಿಜಯಪುರ:ಸಚಿವ ನಾಗೇಂದ್ರ ಕಾನೂನು ನಿಯಮ ಉಲ್ಲಂಘನೆ ಮಾಡಿದರೆ ಕ್ರಮ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ವಿಜಯಪುರದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಾಮೀನಿನ ಮೇಲಿರುವ ನಾಗೇಂದ್ರ ಅವರು ದೆಹಲಿಗೆ ತೆರಳಿದ್ದ ವಿಚಾರದ ಬಗ್ಗೆ ಮಾತನಾಡಿದರು.
ಅವರು ಪರವಾನಿಗೆ ಪಡೆದು ಹೋಗಬೇಕಾಗುತ್ತೆ. ಇದರಿಂದ ಅವರ ಜಾಮೀನು ರದ್ದಾಗುತ್ತೆ ಅನ್ನೋದು ಗೊತ್ತಿಲ್ಲ. ಅದನ್ನ ಅವರ ವಕೀಲರು ನೋಡುತ್ತಾರೆ ಎಂದರು.
ಇದ್ದಿದ್ದೇ 15 ಸ್ಥಾನಗಳು. ಅದರೊಳಗೆ ತಂದೆಯವರು ಹೆಚ್ಚಿನ ಹೆಸರೇ ಕೊಟ್ಟಿದ್ದರು. ಅದರೊಳಗೆ ಅವರು ಕೆಲವರನ್ನ ಪಿಕ್ ಮಾಡಿ ಕೊಂಡಿದ್ದಾರೆ. ಹಾಗಾಗಿ ತಂದೆಯವರಿಗೆ ಏನು ಅಸಮಾಧಾನ ಇಲ್ಲ ಎಂದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ