ಮೋದಿ ಅಮಿತ್ ಶಾ ರಾಜ್ಯಕ್ಕೆ ಬರ್ತಾರೆ ಅಂದ್ರೆ ಕಾಂಗ್ರೆಸ್ ನವರಿಗೆ ಭಯ ಶುರುವಾಗುತ್ತೆ- ಆರ್ ಅಶೋಕ್

Webdunia
ಭಾನುವಾರ, 11 ಡಿಸೆಂಬರ್ 2022 (13:35 IST)
ಹತ್ತು ಜನ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರ್ತಾರೆ.ಶೀಘ್ರದಲ್ಲೇ ಅವರನ್ನ‌ ಬಿಜೆಪಿ ಅಭೂತಪೂರ್ವವಾಗಿ ಬರಮಾಡಿಕೊಳಲಿದೆ ಎಂದು ಆರ್ ಅಶೋಕ್ ಕಾಂಗ್ರೆಸ್ ಗೆ ಟಾಂಗ್ ಕೊಟ್ಟಿದ್ದಾರೆ.
 
ಕಾಂಗ್ರೇಸ್‌ಗೆ ಅವರ ಪಕ್ಷದ ಶಾಸಕರನ್ನೇ ಉಳಿಸಿಕೊಳ್ಳಲು ಆಗುತ್ತಿಲ್ಲ.ತಾಕತ್ತಿದ್ದರೆ ಅವರ ಪಕ್ಷದ ಶಾಸಕರನ್ನು ಉಳಿಸಿಕೊಳ್ಳಬೇಕಿತ್ತು.ಸದ್ಯದಲ್ಲೇ ಶಾಸಕರನ್ನು ನಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ.ಈಗಾಗಲೇ ಕಾಂಗ್ರೆಸ್ ಪಕ್ಷದವರಿಗೆ ಭಯ ಶುರುವಾಗಿದೆ.ಎಲ್ಲಾ ಕಡೆ ಎಎಪಿ ಅವರ ಪಕ್ಷವನ್ನು ಗುಡಿಸಿ ಹಾಕ್ತಿದೆ.ಆಮ್ ಆದ್ಮಿ ಪಕ್ಷ  ಕಾಂಗ್ರೆಸ್ ಮತವನ್ನು ಕಬಳಿಸುತ್ತಿದೆ.ಮೋದಿ ಅಮಿತ್ ಶಾ ರಾಜ್ಯಕ್ಕೆ ಬರ್ತಾರೆ ಅಂದ್ರೆ ಕಾಂಗ್ರೆಸ್ ನವರಿಗೆ  ಭಯ ಶುರುವಾಗುತ್ತೆ.
 
ವಿಧಾನಸೌಧದ ಮುಂದೆ ಇಷ್ಟು ವರ್ಷ ಇದ್ರು ಕೆಂಪೇಗೌಡ ಪ್ರತಿಮೆ ಸ್ಥಾಪನೆ ಮಾಡಲು ಆಗಿಲ್ಲ.ಎಚ್ ಡಿ ಕುಮಾರಸ್ವಾಮಿ ಹಾಗೂ ಡಿ.ಕೆ ಶಿವಕುಮಾರ್ ಮೂರ್ತಿ ಸ್ಥಾಪನೆಗೆ ಮುಂದಾಗಿಲ್ಲ.ಅವರು ಕಡೆಯಿಂದ ಸಾಧ್ಯವಾಗದ ಕೆಲಸವನ್ನು ಬಿಜೆಪಿ ಮಾಡುತ್ತಿದೆ.ವಿಧಾನಸೌಧದ ಮುಂದೆ ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ.ಬಿಜೆಪಿ ಕೆಂಪೇಗೌಡರ ಪ್ರತಿಮೆ ಸ್ಥಾಪನೆ ಮಾಡುವುದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ.ಬೊಮ್ಮನಹಳ್ಳಿಯ ಹೊಸ ಪಾಳ್ಯದಲ್ಲಿ ಸಚಿವ ಆರ್ ಅಶೋಕ್ ಹೇಳಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಮುಂದಿನ ಸುದ್ದಿ
Show comments