ಮೋದಿ ಸರ್ಪ ಆಗುವುದಾದರೆ ಸರ್ಪ ಡೇಂಜರೇ

Webdunia
ಸೋಮವಾರ, 1 ಮೇ 2023 (15:40 IST)
ಪ್ರಧಾನಿ ನರೇಂದ್ರ ಮೋದಿ ಸರ್ಪ ಆಗುವುದಾದರೆ ಸರ್ಪ ಡೇಂಜರೇ ಎಂದು ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಜನರಿಗೋಸ್ಕರ ನಾನು ಸರ್ಪವಾಗಲು ಸಿದ್ದ ಎಂದು ಮೋದಿ ಹೇಳಿದ್ದಾರೆ.. ಅದು ಯಾವತ್ತಿದ್ದರೂ ಡೇಂಜರೇ.. ಜನರಿಗಾದರೂ ಅಷ್ಟೇ, ಇನ್ನೊಬ್ಬರಿಗಾದರೂ ಅಷ್ಟೇ ಸರ್ಪ ಸರ್ಪಾನೇ ಎಂದು ವ್ಯಂಗ್ಯವಾಡಿದ್ದಾರೆ.. ಅದರ ಬಗ್ಗೆ ನಾನೀಗ ಚರ್ಚೆ ಮಾಡಲು ಹೋಗೋದಿಲ್ಲ.. ಸರ್ಪ, ವಿಷಕನ್ಯೆ ಇವತ್ತಿನ ರಾಜಕಾರಣದಲ್ಲಿ ಅವಶ್ಯಕತೆ ಇಲ್ಲ.. ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿವೆ.. ಅಕಾಲಿಕ ಮಳೆಯಿಂದ ರೈತರ ಬೆಳೆ ನಾಶವಾಗಿದೆ, ಈ ಬಗ್ಗೆ ಚರ್ಚೆಯಾಗಬೇಕು.. ವಿಷಕನ್ಯೆ, ಸರ್ಪದ ಮಾತಿನಿಂದ ಇವರು ಜನರ ಬದುಕು ಸರಿಮಾಡಿಕೊಡ್ತಾರಾ.. ಅದೆಂತಹದ್ದೋ ಪರಿವಾರ ಅಂತೆ, ಎಟಿಎಂ ಅಂತೆ.. ಯಾವ ಎಟಿಎಮ್ಮೋ, ಯಾವ ಡಬಲ್ ಇಂಜಿನ್ನೋ, ಬಿಜೆಪಿಯವರು ಎಲ್ಲವನ್ನ ಲೂಟಿ ಹೊಡೆದುಕೊಂಡು ಕೂತಿದ್ದಾರೆ. ಮೋದಿಯವಂತವರು ಬಂದು ಕರಪ್ಷನ್ ಬಗ್ಗೆ ಚರ್ಚೆ ಮಾಡ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಡಿಕೆ ಶಿವಕುಮಾರ್ ಬೆಂಬಲಿಗರನ್ನು ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಮುಂದಿನ ಸುದ್ದಿ
Show comments