Webdunia - Bharat's app for daily news and videos

Install App

ಮೋದಿ ಕಾಡು ಪ್ರಾಣಿಗಳನ್ನು ನೋಡಿದರೆ ಜನ ವೋಟು ಒತ್ತುತ್ತಾರಾ : ಕುಮಾರಸ್ವಾಮಿ

Webdunia
ಭಾನುವಾರ, 9 ಏಪ್ರಿಲ್ 2023 (11:38 IST)
ಬೆಂಗಳೂರು : ಮೋದಿ ಕಾಡು ಪ್ರಾಣಿಗಳನ್ನು ನೋಡಲು ಬಂದ ತಕ್ಷಣ ಜನ ವೋಟು ಒತ್ತಿ ಬಿಡ್ತಾರಾ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸಂಕಷ್ಟದಲ್ಲಿ, ಪ್ರವಾಹದಿಂದ ಜನ ಬೀದಿಗೆ ಬಂದಾಗ ಮೋದಿ ಬರಲಿಲ್ಲ. ಈಗ ಚುನಾವಣೆ ಹೊತ್ತಿನಲ್ಲಿ ಸಫಾರಿಗೆ ಬಂದಿದ್ದಾರೆ. ವನ್ಯಜೀವಿಗಳನ್ನು ರಕ್ಷಣೆ ಮಾಡಬೇಕು. ಆದರೆ ವನ್ಯ ಜೀವಿಗಳಿಂದ ಎಷ್ಟು ದಾಳಿ ಆಗಿದೆ ಎಂಬ ಮಾಹಿತಿ ಮೋದಿಯವರಿಗೆ ಇದೆಯೇ? ದಾಳಿಗೊಳಗಾದ ಒಂದು ಕುಟುಂಬಕ್ಕಾದರೂ ಮೋದಿ ಭೇಟಿ ಕೊಟ್ಟಿದ್ದಾರಾ ಎಂದು ಕಿಡಿಕಾರಿದ್ದಾರೆ.

ಅರಣ್ಯ ಪ್ರದೇಶಗಳಲ್ಲಿ ಆಹಾರದ ಕೊರತೆ ಇದೆ ಎಂಬ ವರದಿಯಿದೆ. ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ವಿಚಾರವಾಗಿ ಚರ್ಚೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments