Webdunia - Bharat's app for daily news and videos

Install App

ಅನಾವಶ್ಯಕವಾಗಿ ಹೊರ ಬಂದರೆ ಕ್ರಮ ಕೈಗೊಳ್ಳಲಾಗುವುದು- ಸಿಎಂ ಎಚ್ಚರಿಕೆ

Webdunia
ಮಂಗಳವಾರ, 24 ಮಾರ್ಚ್ 2020 (10:08 IST)
ಬೆಂಗಳೂರು : ಕೊರೊನಾ ಭೀತಿ ಹಿನ್ನಲೆಯಲ್ಲಿ ಲಾಕ್ ಡೌನ್ ಗೆ ಎಲ್ಲರೂ ಸಹಕರಿಸಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ.


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರುಕಟ್ಟೆಗೆ ಯಾರೂ ಬರಬೇಡಿ. ಆಡಂಬರದಿಂದ ಯುಗಾದಿ ಆಚರಿಸಬೇಡಿ. ಅಗತ್ಯ ವಸ್ತುಗಳ ಖರೀದಿಗೆ ಸಮಸ್ಯೆ ಇಲ್ಲ. ಕೊರೊನಾ ಗಂಭೀರತೆ ಅರ್ಥಮಾಡಿಕೊಳ್ಳಿ. ಮಾ.31ರವರೆಗೆ ಎಲ್ಲರೂ ಮನೆಯಲ್ಲೇ ಇರಿ ಎಂದು ಮನವಿ ಮಾಡಿದ್ದಾರೆ.

 

ಅಲ್ಲದೇ ಅನಾವಶ್ಯಕವಾಗಿ ಹೊರ ಬಂದರೆ ಕ್ರಮ ಕೈಗೊಳ್ಳಲಾಗುವುದು. ನಿಯಮ ಮೀರಿದರೆ ಪೊಲೀಸರಿಂದ ಕ್ರಮ ಕೈಗೊಳ್ಳುತ್ತಾರೆ. ಪೊಲೀಸರು ಕ್ರಮ ಕೈಗೊಂಡರೆ ನನ್ನನ್ನು ದೂಷಿಸಬೇಡಿ. ನಿಮಗೆ ಕೊನೆಯದಾಗಿ ನಾನು ಎಚ್ಚರಿಕೆ ನೀಡುತ್ತಿದ್ದೇನೆ ಎಂದು ಅವರು ಜನರಿಗೆ ವಾರ್ನ್ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments