Webdunia - Bharat's app for daily news and videos

Install App

ಕರೆಂಟ್ ಇಲ್ಲ ಅಂದ್ರೂ ಅದು ಸಿಕ್ಕೇ ಸಿಗುತ್ತೆ

Webdunia
ಶನಿವಾರ, 3 ಆಗಸ್ಟ್ 2019 (15:34 IST)
ವಿದ್ಯುತ್ ಇಲ್ಲದ ಸಮಯದಲ್ಲಿಯೂ ವಿತರಣೆ ಮಾಡಲು ತಾಲೂಕು ಆಡಳಿತ ಕ್ರಮ ಕೈಗೊಂಡಿದೆ.

ವಿದ್ಯುತ್ ಇಲ್ಲದ ಸಮಯದಲ್ಲಿಯೂ  ಮಿನಿ ವಿಧಾನಸೌಧದ ಎರಡು ಕೇಂದ್ರಗಳಲ್ಲಿ ಆರ್.ಟಿ.ಸಿ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ.
ಮಂಡ್ಯ ಜಿಲ್ಲೆಯ  ಕೃಷ್ಣರಾಜಪೇಟೆ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಎರಡು ಪ್ರತ್ಯೇಕ ಕೌಂಟರ್ ಗಳನ್ನು ಸ್ಥಾಪಿಸಲಾಗಿದೆ. ಆರ್.ಟಿ.ಸಿ ಪಹಣಿಯನ್ನು ವಿತರಿಸಲು ಕ್ರಮ ಕೈಗೊಂಡು ರೈತರಿಗೆ ಅನುಕೂಲ ಕಲ್ಪಿಸಿಕೊಡಲಾಗಿದೆ ಅಂತ ತಹಶೀಲ್ದಾರ್ ಎಂ. ಶಿವಮೂರ್ತಿ ಹೇಳಿದ್ದಾರೆ.

ವಿದ್ಯುಚ್ಛಕ್ತಿ ಇಲ್ಲದ ಸಮಯದಲ್ಲಿಯೂ ಆರ್.ಟಿ.ಸಿ ವಿತರಣೆಗೆ ತಾಲ್ಲೂಕು ಆಡಳಿತವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.  ಎರಡೂ ಆರ್.ಟಿ.ಸಿ ವಿತರಣಾ ಕೇಂದ್ರಗಳಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ರೈತರು ಸರ್ಕಾರಿ ಕಛೇರಿ ಅವಧಿಯ ಸಮಯದಲ್ಲಿ ಬಂದು ಆರ್.ಟಿ.ಸಿ ಪಹಣಿ ಪಡೆದುಕೊಳ್ಳಬಹುದು.

 
ಆಧಾರ್ ಕೇಂದ್ರಗಳಲ್ಲಿಯೂ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಲಾಗಿದೆ ಅಂತ ಶಿವಮೂರ್ತಿ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments