Webdunia - Bharat's app for daily news and videos

Install App

ಜನರಿಗೆ ತೊಂದರೆಯಾದರೆ ನೌಕರರಿಗೆ ಒಳ್ಳೆಯದಾಗುವುದಿಲ್ಲ : ಈಶ್ವರಪ್ಪ

Webdunia
ಬುಧವಾರ, 1 ಮಾರ್ಚ್ 2023 (11:30 IST)
ಚಾಮರಾಜನಗರ : ಸರ್ಕಾರಿ ನೌಕರರ ಮುಷ್ಕರದಿಂದ ಜನಸಾಮಾನ್ಯರಿಗೆ ತೊಂದರೆಯಾದರೆ ನೌಕರರಿಗೆ ಒಳ್ಳೆಯದಾಗುವುದಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ.
 
ಮಲೆಮಹದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ನೌಕರರನ್ನು ಅಣ್ಣ-ತಮ್ಮಂದಿರಂತೆ ನೋಡಿಕೊಂಡಿದೆ.

ಯಾವ ಮುಷ್ಕರಕ್ಕೂ ಅವಕಾಶ ನೀಡದೆ, ಎಲ್ಲಾ ಸೌಲಭ್ಯಗಳನ್ನು ನೀಡಲಾಗಿತ್ತು. ಚುನಾವಣಾ ಸಂದರ್ಭದಲ್ಲಿ ಮುಷ್ಕರ ಮಾಡಿದರೆ ಸರ್ಕಾರ ಬಗ್ಗುತ್ತದೆ ಎಂಬುದು ನೌಕರರ ನಂಬಿಕೆ. ಸಮಸ್ಯೆ ಆದಷ್ಟು ಬೇಗ ಪರಿಹಾರವಾಗುತ್ತದೆ ಎಂದಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸರ್ಕಾರಿ ನೌಕರರಿಗೆ ಅನೂಕೂಲಕರ ವಾತಾವರಣ ಮಾಡಿಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments