Webdunia - Bharat's app for daily news and videos

Install App

ರಾಹುಲ್ ಗಾಂಧಿ ಕಾಲಿಟ್ಟಲ್ಲಿ ಕಾಂಗ್ರೆಸನ್ನು ಫಿನಾಯಿಲ್ ಹಾಕಿ ತೊಳೆದಂತೆ- ಆರ್.ಅಶೋಕ

Webdunia
ಸೋಮವಾರ, 25 ಡಿಸೆಂಬರ್ 2017 (10:00 IST)
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಾಲಿಟ್ಟಲ್ಲೆಲ್ಲ ಕಾಂಗ್ರೆಸನ್ನು ಫಿನಾಯಿಲ್ ಹಾಕಿ ತೊಳೆದಂತೆ ಎಂದು ಮಾಜಿ ಮುಖ್ಯಮಂತ್ರಿ ಆರ್.ಅಶೋಕ್ ಹೇಳಿದ್ದಾರೆ.

ಕುಣಿಗಲನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಕಾಲ್ಗುಣ ಚೆನ್ನಾಗಿದೆ. ಅವರನ್ನು ಕಾಂಗ್ರೆಸ್ ನವರು ಕರೆಯೋದು ಬೇಡ, ನಾವೇ ಕರೀತಿವಿ, ಅವರು ರಾಜ್ಯಕ್ಕೆ ಬಂದರೆ ಬಿಜೆಪಿ ಲಾಭ ಎಂದು ವ್ಯಂಗ್ಯವಾಡಿದ್ದಾರೆ.

ರಾಹುಲ್ ಗಾಂಧಿ ಹೋದಲೆಲ್ಲಾ ಕಾಂಗ್ರೆಸ್ ಪಕ್ಷ ಗುಡಿಸಿ ಗುಂಡಾಂತರ ಆಗ್ತಾ ಇದೆ. ಅವರೇ ಸ್ವತಃ ಕರ್ನಾಟಕದಲ್ಲಿ ಕಾಂಗ್ರೆಸನ್ನು ಫಿನಾಯಲ್ ಹಾಕಿ ತೊಳೆಯಲಿ ಎಂದಿದ್ದಾರೆ.

ಇದೇ ವೇಳೆ ಮಾಜಿ ಪ್ರಧಾನಮಂತ್ರಿ ಮನಮೋಹನ ಸಿಂಗ್ ಅವರ ಕಾಲೆಳೆದಿದ್ದು, ಪ್ರಧಾನಿಯಾಗಿದ್ದ 10 ವರ್ಷಗಳು ತುಟಿ ಬಿಚ್ಚರಲಿಲ್ಲ. ಇದರಿಂದ ಚೀನಾ, ಪಾಕಿಸ್ತಾನದವರು ಆಕ್ರಮಣ ಮಾಡುತ್ತಿದ್ದರು. ನರೇಂದ್ರ ಮೋದಿ ಅವರನ್ನು ನೋಡಿ ವೈರಿ ದೇಶಗಳು ಬಾಲ ಮುದುಡಿ ಕೂತಿವೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Air India plane crash: ವಿಮಾನ ಪತನಕ್ಕೆ ಇದೇ ಕಾರಣನಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

ಮುಂದಿನ ಸುದ್ದಿ
Show comments