Webdunia - Bharat's app for daily news and videos

Install App

ರಾಹುಲ್ ಪಿಎಂ ಆಗಿದ್ದರೆ ನಮ್ಮ ದೇಶ ದಿವಾಳಿ ಆಗುತ್ತಿತ್ತು : ವಿಜಯೇಂದ್ರ

Webdunia
ಸೋಮವಾರ, 8 ಮೇ 2023 (12:34 IST)
ಶಿವಮೊಗ್ಗ : ಕೋವಿಡ್ ಸಮಯದಲ್ಲಿ ರಾಹುಲ್ ಗಾಂಧಿ ಪ್ರಧಾನಿ ಆಗಿದ್ದರೆ ಪಾಕಿಸ್ತಾನ, ಶ್ರೀಲಂಕಾಕ್ಕಿಂತ ನಮ್ಮ ದೇಶ ಮೊದಲು ದಿವಾಳಿ ಆಗುತ್ತಿತ್ತು ಎಂದು ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ತಿಳಿಸಿದರು.
 
ಪ್ರಚಾರದ ವೇಳೆ ಮಾತನಾಡಿದ ಅವರು, 50-60 ವರ್ಷಗಳ ಕಾಲ ಕಾಂಗ್ರೆಸ್ ದೇಶವನ್ನು, ರಾಜ್ಯವನ್ನು ಆಳಿದೆ. ಮೋದಿ ಪ್ರಧಾನಿಯಾದ ಬಳಿಕ ದೇಶದ ದಿಕ್ಕನ್ನು ಬದಲಾಯಿಸಿದ್ದಾರೆ. ಕೋವಿಡ್ ಸಮಯದಲ್ಲಿ ರಾಹುಲ್ ಗಾಂಧಿ ಪ್ರಧಾನಿ ಆಗಿದ್ದರೆ ಪಾಕಿಸ್ತಾನ, ಶ್ರೀಲಂಕಾಕ್ಕಿಂತ ನಮ್ಮ ದೇಶ ಮೊದಲು ದಿವಾಳಿ ಆಗುತಿತ್ತು ಎಂದು ವ್ಯಂಗ್ಯವಾಡಿದರು.

ರಾಜ್ಯದ ಭವಿಷ್ಯ ರೂಪಿಸುವ ಚುನಾವಣೆ ಇದಾಗಿದೆ. ಅಭಿವೃದ್ಧಿ ರಥ ತೆಗೆದುಕೊಂಡು ಹೋಗುವ ಮಹಾ ಚುನಾವಣೆಯಾಗಿದ್ದು, ದೇಶದ ಅಭಿವೃದ್ಧಿ ದೃಷ್ಟಿಯಿಂದ ಕರ್ನಾಟಕದ ಪಾತ್ರ ಮಹತ್ವವಾದುದ್ದಾಗಿದೆ. ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡುತ್ತಾರೆ. ಅತಿ ಹೆಚ್ಚು ಸ್ಥಾನ ಬಿಜೆಪಿ ಗೆಲ್ಲುವ ಮೂಲಕ ಅಭಿವೃದ್ಧಿಗೆ ಮುಂಚೂಣಿಗೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments