Webdunia - Bharat's app for daily news and videos

Install App

ರಾಹುಲ್ ಪಿಎಂ ಆಗಿದ್ದರೆ ನಮ್ಮ ದೇಶ ದಿವಾಳಿ ಆಗುತ್ತಿತ್ತು : ವಿಜಯೇಂದ್ರ

Webdunia
ಸೋಮವಾರ, 8 ಮೇ 2023 (12:34 IST)
ಶಿವಮೊಗ್ಗ : ಕೋವಿಡ್ ಸಮಯದಲ್ಲಿ ರಾಹುಲ್ ಗಾಂಧಿ ಪ್ರಧಾನಿ ಆಗಿದ್ದರೆ ಪಾಕಿಸ್ತಾನ, ಶ್ರೀಲಂಕಾಕ್ಕಿಂತ ನಮ್ಮ ದೇಶ ಮೊದಲು ದಿವಾಳಿ ಆಗುತ್ತಿತ್ತು ಎಂದು ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ತಿಳಿಸಿದರು.
 
ಪ್ರಚಾರದ ವೇಳೆ ಮಾತನಾಡಿದ ಅವರು, 50-60 ವರ್ಷಗಳ ಕಾಲ ಕಾಂಗ್ರೆಸ್ ದೇಶವನ್ನು, ರಾಜ್ಯವನ್ನು ಆಳಿದೆ. ಮೋದಿ ಪ್ರಧಾನಿಯಾದ ಬಳಿಕ ದೇಶದ ದಿಕ್ಕನ್ನು ಬದಲಾಯಿಸಿದ್ದಾರೆ. ಕೋವಿಡ್ ಸಮಯದಲ್ಲಿ ರಾಹುಲ್ ಗಾಂಧಿ ಪ್ರಧಾನಿ ಆಗಿದ್ದರೆ ಪಾಕಿಸ್ತಾನ, ಶ್ರೀಲಂಕಾಕ್ಕಿಂತ ನಮ್ಮ ದೇಶ ಮೊದಲು ದಿವಾಳಿ ಆಗುತಿತ್ತು ಎಂದು ವ್ಯಂಗ್ಯವಾಡಿದರು.

ರಾಜ್ಯದ ಭವಿಷ್ಯ ರೂಪಿಸುವ ಚುನಾವಣೆ ಇದಾಗಿದೆ. ಅಭಿವೃದ್ಧಿ ರಥ ತೆಗೆದುಕೊಂಡು ಹೋಗುವ ಮಹಾ ಚುನಾವಣೆಯಾಗಿದ್ದು, ದೇಶದ ಅಭಿವೃದ್ಧಿ ದೃಷ್ಟಿಯಿಂದ ಕರ್ನಾಟಕದ ಪಾತ್ರ ಮಹತ್ವವಾದುದ್ದಾಗಿದೆ. ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡುತ್ತಾರೆ. ಅತಿ ಹೆಚ್ಚು ಸ್ಥಾನ ಬಿಜೆಪಿ ಗೆಲ್ಲುವ ಮೂಲಕ ಅಭಿವೃದ್ಧಿಗೆ ಮುಂಚೂಣಿಗೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ಟೀನಿಯರ ಮೇಲೆ ಇಸ್ರೇಲ್ ದಾಳಿ, 70ಕ್ಕೂ ಅಧಿಕ ಮಂದಿ ಸಾವು

ಭಾವನ ಜತೆ ಅಕ್ರಮ ಸಂಬಂಧ, ಪತಿಗೆ ಕರೆಂಟ್ ಶಾಕ್ ಕೊಟ್ಟು ಸಹಜ ಸಾವು ಎಂದು ಬಿಂಬಿಸಿದ ಪತ್ನಿ

ಮುಂದಿನ ಸುದ್ದಿ
Show comments