Webdunia - Bharat's app for daily news and videos

Install App

ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಪ್ರಚಾರ ಮಾಡದಿದ್ದರೆ ಇವರು ಮಂತ್ರಿಯಾಗ್ತಾರಂತೆ

Webdunia
ಬುಧವಾರ, 27 ನವೆಂಬರ್ 2019 (19:50 IST)
ಮಾಜಿ ಸಿಎಂ ಸಿದ್ಧರಾಮಯ್ಯ ಸಮುದಾಯ ಒಡೆಯುವ ಕೆಲಸ ಮಾಡದೇ ಕುರುಬ ಸಮಾಜದ ನಾಯಕರ ಗೆಲುವಿಗೆ ಸಹಕಾರ ನೀಡಬೇಕೆಂದು ಬಿಜೆಪಿ ಎಂಎಲ್ ಸಿ ಕೋರಿರುವ ಘಟನೆ ನಡೆದಿದೆ.

ಮಂಡ್ಯದ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾರಾಯಣಗೌಡ ಪರ ಪ್ರಚಾರ ನಡೆಸಿದ ನಂಜುಂಡಿ ವಿಶ್ವಕರ್ಮ ಮಾತನಾಡಿ, ಎಂಟಿಬಿ ನಾಗರಾಜು, ಭೈರತಿ ಬಸವರಾಜು, ಸೋಮಶೇಖರ್ ಮತ್ತು ಅಡಗೂರು
ವಿಶ್ವನಾಥ್ ಸಚಿವರಾಗಲು ಸಿದ್ದರಾಮಯ್ಯ ಆಶೀರ್ವದಿಸಿ ಪುಣ್ಯದ ಕೆಲಸ ಮಾಡಬೇಕು ಎಂದಿದ್ದಾರೆ.  

ಸಿದ್ಧರಾಮಯ್ಯ ಹಿಂದುಳಿದ ವರ್ಗಗಳ ವಿರೋಧಿಯಾಗಿದ್ದಾರೆ. ಸಿದ್ಧರಾಮಯ್ಯ ಬಿಜೆಪಿ ವಿರುದ್ಧ ಪ್ರಚಾರ ಮಾಡದಿದ್ದರೆ
ಕುರುಬ ಸಮುದಾಯದ ಎಂಟಿಬಿ ನಾಗರಾಜು, ಭೈರತಿ ಬಸವರಾಜು, ಎಸ್.ಟಿ.ಸೋಮಶೇಖರ್, ಹೆಚ್.ವಿಶ್ವನಾಥ್ ಅವರು ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಪ್ರಭಾವಿ ಸಚಿವರಾಗುತ್ತಾರೆ ಅಂತ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments