Webdunia - Bharat's app for daily news and videos

Install App

ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಪ್ರಚಾರ ಮಾಡದಿದ್ದರೆ ಇವರು ಮಂತ್ರಿಯಾಗ್ತಾರಂತೆ

Webdunia
ಬುಧವಾರ, 27 ನವೆಂಬರ್ 2019 (19:50 IST)
ಮಾಜಿ ಸಿಎಂ ಸಿದ್ಧರಾಮಯ್ಯ ಸಮುದಾಯ ಒಡೆಯುವ ಕೆಲಸ ಮಾಡದೇ ಕುರುಬ ಸಮಾಜದ ನಾಯಕರ ಗೆಲುವಿಗೆ ಸಹಕಾರ ನೀಡಬೇಕೆಂದು ಬಿಜೆಪಿ ಎಂಎಲ್ ಸಿ ಕೋರಿರುವ ಘಟನೆ ನಡೆದಿದೆ.

ಮಂಡ್ಯದ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾರಾಯಣಗೌಡ ಪರ ಪ್ರಚಾರ ನಡೆಸಿದ ನಂಜುಂಡಿ ವಿಶ್ವಕರ್ಮ ಮಾತನಾಡಿ, ಎಂಟಿಬಿ ನಾಗರಾಜು, ಭೈರತಿ ಬಸವರಾಜು, ಸೋಮಶೇಖರ್ ಮತ್ತು ಅಡಗೂರು
ವಿಶ್ವನಾಥ್ ಸಚಿವರಾಗಲು ಸಿದ್ದರಾಮಯ್ಯ ಆಶೀರ್ವದಿಸಿ ಪುಣ್ಯದ ಕೆಲಸ ಮಾಡಬೇಕು ಎಂದಿದ್ದಾರೆ.  

ಸಿದ್ಧರಾಮಯ್ಯ ಹಿಂದುಳಿದ ವರ್ಗಗಳ ವಿರೋಧಿಯಾಗಿದ್ದಾರೆ. ಸಿದ್ಧರಾಮಯ್ಯ ಬಿಜೆಪಿ ವಿರುದ್ಧ ಪ್ರಚಾರ ಮಾಡದಿದ್ದರೆ
ಕುರುಬ ಸಮುದಾಯದ ಎಂಟಿಬಿ ನಾಗರಾಜು, ಭೈರತಿ ಬಸವರಾಜು, ಎಸ್.ಟಿ.ಸೋಮಶೇಖರ್, ಹೆಚ್.ವಿಶ್ವನಾಥ್ ಅವರು ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಪ್ರಭಾವಿ ಸಚಿವರಾಗುತ್ತಾರೆ ಅಂತ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಮುಂದಿನ ಸುದ್ದಿ
Show comments