Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಮುತ್ಸದ್ದಿಯಾಗಿದ್ದರೆ ಮಹಾದಾಯಿಗೆ ಪರಿಹಾರ ರೂಪಿಸಬಹುದಿತ್ತು– ಶೆಟ್ಟರ್

ಸಿದ್ದರಾಮಯ್ಯ ಮುತ್ಸದ್ದಿಯಾಗಿದ್ದರೆ ಮಹಾದಾಯಿಗೆ ಪರಿಹಾರ ರೂಪಿಸಬಹುದಿತ್ತು– ಶೆಟ್ಟರ್
ಬೆಂಗಳೂರು , ಗುರುವಾರ, 28 ಡಿಸೆಂಬರ್ 2017 (15:04 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುತ್ಸದ್ದಿಯಾಗಿದ್ದರೆ ಮಹಾದಾಯಿ ಸಮಸ್ಯೆಗೆ ಪರಿಹಾರ ರೂಪಿಸಬಹುದಿತ್ತು ಎಂದು ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಹೇಳಿದ್ದಾರೆ.
 
ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಹಾದಾಯಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯಡಿಯೂರಪ್ಪ ಅವರನ್ನು ಕರೆದುಕೊಂಡು ಪರಿಹಾರ ರೂಪಿಸಬಹುದಿತ್ತು. ಗೋವಾ ಮುಖ್ಯಮಂತ್ರಿಯ ಪರಿಕ್ಕರ ಅವರ ಪತ್ರವನ್ನು ಬಳಸಬಹುದಿತ್ತು ಎಂದಿದ್ದಾರೆ.
 
ಮಹಾದಾಯಿ ವಿಚಾರದಲ್ಲಿ ಗೋವಾ ಮುಖ್ಯಮಂತ್ರಿಯನ್ನು ನಾವು ಒಪ್ಪಿಸಿದ್ದೇವೆ. ಈಗ ಗೋವಾ ಕಾಂಗ್ರೆಸ್ಸಿಗರನ್ನು ಒಪ್ಪಿಸುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೆಲಸ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮಹಾದಾಯಿ ನೀರು ಬಿಡಲು ಒಂದು ಫೋನ್ ಮಾಡೋಕೆ ಆಗದವರು ಏನ್ ಪ್ರಧಾನಮಂತ್ರಿ– ಜಿ.ಪರಮೇಶ್ವರ್