Webdunia - Bharat's app for daily news and videos

Install App

ಸಿದ್ದರಾಮಯ್ಯ ಮುತ್ಸದ್ದಿಯಾಗಿದ್ದರೆ ಮಹಾದಾಯಿಗೆ ಪರಿಹಾರ ರೂಪಿಸಬಹುದಿತ್ತು– ಶೆಟ್ಟರ್

Webdunia
ಗುರುವಾರ, 28 ಡಿಸೆಂಬರ್ 2017 (15:04 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುತ್ಸದ್ದಿಯಾಗಿದ್ದರೆ ಮಹಾದಾಯಿ ಸಮಸ್ಯೆಗೆ ಪರಿಹಾರ ರೂಪಿಸಬಹುದಿತ್ತು ಎಂದು ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಹೇಳಿದ್ದಾರೆ.
 
ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಹಾದಾಯಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯಡಿಯೂರಪ್ಪ ಅವರನ್ನು ಕರೆದುಕೊಂಡು ಪರಿಹಾರ ರೂಪಿಸಬಹುದಿತ್ತು. ಗೋವಾ ಮುಖ್ಯಮಂತ್ರಿಯ ಪರಿಕ್ಕರ ಅವರ ಪತ್ರವನ್ನು ಬಳಸಬಹುದಿತ್ತು ಎಂದಿದ್ದಾರೆ.
 
ಮಹಾದಾಯಿ ವಿಚಾರದಲ್ಲಿ ಗೋವಾ ಮುಖ್ಯಮಂತ್ರಿಯನ್ನು ನಾವು ಒಪ್ಪಿಸಿದ್ದೇವೆ. ಈಗ ಗೋವಾ ಕಾಂಗ್ರೆಸ್ಸಿಗರನ್ನು ಒಪ್ಪಿಸುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೆಲಸ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮಗೂ ಕುಟುಂಬವಿದೆ, ಜೀವನವಿದೆ ಬ್ಯಾನ್ ಮಾಡ್ಬೇಡಿ: ಬೈಕ್ ಟ್ಯಾಕ್ಸಿವಾಲಗಳ ಅಳಲು

ಓವರ್ ಟೇಕ್ ವಿಚಾರಕ್ಕೆ ಮುಸ್ಲಿಂ ವ್ಯಕ್ತಿ ಜೊತೆ ಮಾಜಿ ಸಂಸದ ಅನಂತಕುಮಾರ್ ಹೆಗ್ಡೆ ಗಲಾಟೆ

ಭಾರತ ಪಾಕಿಸ್ತಾನದಂತೆ ಇಸ್ರೇಲ್ ಇರಾನ್ ನಡುವೆ ಕದನ ವಿರಾಮ ಘೋಷಿಸಿದ ಟ್ರಂಪ್: ಆದರೆ ಆಗಿದ್ದೇನು

Karnataka Rains: ರಾಜ್ಯದ ಈ ಜಿಲ್ಲೆಗಳಿಗೆ ಇಂದು ತೀವ್ರ ಮಳೆಯ ಎಚ್ಚರಿಕೆ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಮುಂದಿನ ಸುದ್ದಿ
Show comments