Webdunia - Bharat's app for daily news and videos

Install App

ಒಂದು ವೇಳೆ ಸಾವಾದ್ರೇ ಬಿಜೆಪಿ ಸರ್ಕಾರವೇ ನೇರ ಹೊಣೆ- ಚಂದ್ರಶೇಖರ್

Webdunia
ಬುಧವಾರ, 22 ಮಾರ್ಚ್ 2023 (13:19 IST)
24 ರಿಂದ ಸಾರಿಗೆ ಮುಷ್ಕರ ಹಿನ್ನಲೆ ಪ್ರತಿಭಟನೆಯ ಪೂರ್ವಭಾವಿಯಾಗಿ ಅಧ್ಯಕ್ಷ ಚಂದ್ರಶೇಖರ್ ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಲಾಗಿದೆ.ಶಾಂತಿನಗರದ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಮುಂದೆ  ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.
 
ಕೆಲ ಸಾರಿಗೆ ನೌಕರರ ಸಂಘಟನೆಗಳು ಕೇವಲ 15% ವೇತನಕ್ಕೆ ಒಪ್ಪಿಕೊಂಡು ಮುಷ್ಕರದ ದಾರಿ ತಪ್ಪಿಸಿದ್ದಾರೆ.ಸಾರಿಗೆ ನೌಕರರ ಜೀವನದ ಜೊತೆ ಆಟ ಆಡುತ್ತಿದ್ದಾರೆ. ಬಿಎಂಟಿಸಿ ಅಧಿಕಾರಿಗಳು ಕರೆದು ಧಮ್ಕಿ ಹಾಕಿದ್ದಾರೆ.ಮುಷ್ಕರ ವಾಪಾಸ್ ತೆಗೆದುಕೊಳ್ಳಲು ಅನಂತ್ ಸುಬ್ಬರಾವ್ ಯಾರು...?ಅನಂತ್ ಸುಬ್ಬರಾವ್ ಅವರಿಗೂ ಸಾರಿಗೆ ನೌಕರರಿಗೂ ಏನು ಸಂಬಂಧ..ಅವರು ಯಾವುದೇ ಚುನಾವಣೆ ಮೂಲಕ ಆಯ್ಕೆಯಾದ ನಾಯಕ ಅಲ್ಲ.ನಾವು 24ರಂದು ಮುಷ್ಕರ ಮಾಡುವುದಾಗಿ ಹೇಳಿದ ನಂತರ ಅವರು ಮುಷ್ಕರ ಮಾಡುವುದಾಗಿ ಹೇಳಿದ್ರು.ನಮ್ಮ ನ್ಯಾಯಯುತ ಮುಷ್ಕರವನ್ನು ವಿಫಲ ಮಾಡಲು ಅವರು ಫಿತೂರಿ ಮಾಡಿದ್ರು.ನಾವು 24ರಂದು ಕರೆ ನೀಡಿರುವ ಯಾವುದೇ ಕಾರಣಕ್ಕೂ ವಾಪಸ್ ಪಡೆಯಲ್ಲ.ನಮ್ಮ ಬೇಡಿಕೆ ಈಡೇರುವವರೆಗೆ ಈ ಜಾಗ ಬಿಟ್ಟು ಕದಲಲ್ಲ.ಒಂದು ವೇಳೆ ಸಾವಾದ್ರೇ ಬಿಜೆಪಿ ಸರ್ಕಾರವೇ ನೇರ ಹೊಣೆ ಎಂದು KSRTC ಕೇಂದ್ರ ಕಚೇರಿ ಆವರಣದಲ್ಲಿ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments