Webdunia - Bharat's app for daily news and videos

Install App

ಸುದೀಪ್ ಬಿಜೆಪಿ ಪರ ಇದ್ರೆ ಬೆಲೆ ಏರಿಕೆ ಕಡಿಮೆ ಆಗಲ್ಲ : ಸತೀಶ್ ಜಾರಕಿಹೊಳಿ

Webdunia
ಶುಕ್ರವಾರ, 7 ಏಪ್ರಿಲ್ 2023 (08:46 IST)
ಬೆಳಗಾವಿ : ಸುದೀಪ್ ಬಂದು ಬಿಜೆಪಿ ಪರವಾಗಿ ಪ್ರಚಾರ ಮಾಡಿದ ತಕ್ಷಣ ಪೆಟ್ರೋಲ್ ಬೆಲೆ ಹಾಗೂ ಬೆಲೆ ಏರಿಕೆ ಕಡಿಮೆ ಆಗುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
 
ಗೋಕಾಕಿನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ಸುದೀಪ್ ಯಾವುದೇ ಪಕ್ಷ ಸೇರಲು ಸ್ವಾತಂತ್ರ್ಯ ಹೊಂದಿದ್ದಾರೆ. ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡಲು ಸಹ ಅವರಿಗೆ ಸ್ವತಂತ್ರ್ಯ ಇದೆ. ಸುದೀಪ್ ಬಂದು ಪ್ರಚಾರ ಮಾಡಿದ ತಕ್ಷಣ ಗಗನಕ್ಕೇರಿದ ಬೆಲೆ ಕಡಿಮೆ ಆಗುವುದಿಲ್ಲ.

ಪಕ್ಷಕ್ಕೆ ಸೇರುವುದಿಲ್ಲ ಎಂದು ಅವರು ಹೇಳಿದ್ದನ್ನು ನೋಡಿದ್ದೇನೆ. ಹಿಂದೆ ಸಹ ಸುದೀಪ್ ಪ್ರಚಾರದಲ್ಲಿ ಭಾಗಿಯಾಗಿದ್ದನ್ನು ನೋಡಿದ್ದೇನೆ. ಈಗ ಮತ್ತೆ ರಾಜಕೀಯಕ್ಕೆ ಬಂದು ಗೊಂದಲ ಶುರುವಾಗಿದೆ. ಸುದೀಪ್ ಅಭಿಮಾನಿಗಳು ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಮೂರು ಪಕ್ಷದಲ್ಲಿದ್ದಾರೆ. ಇದರಿಂದ ಅವರೇ ಸಮಸ್ಯೆಗೆ ಸಿಲುಕಲಿದ್ದಾರೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments