ಸುದೀಪ್ ಬಿಜೆಪಿ ಪರ ಇದ್ರೆ ಬೆಲೆ ಏರಿಕೆ ಕಡಿಮೆ ಆಗಲ್ಲ : ಸತೀಶ್ ಜಾರಕಿಹೊಳಿ

Webdunia
ಶುಕ್ರವಾರ, 7 ಏಪ್ರಿಲ್ 2023 (08:46 IST)
ಬೆಳಗಾವಿ : ಸುದೀಪ್ ಬಂದು ಬಿಜೆಪಿ ಪರವಾಗಿ ಪ್ರಚಾರ ಮಾಡಿದ ತಕ್ಷಣ ಪೆಟ್ರೋಲ್ ಬೆಲೆ ಹಾಗೂ ಬೆಲೆ ಏರಿಕೆ ಕಡಿಮೆ ಆಗುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
 
ಗೋಕಾಕಿನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ಸುದೀಪ್ ಯಾವುದೇ ಪಕ್ಷ ಸೇರಲು ಸ್ವಾತಂತ್ರ್ಯ ಹೊಂದಿದ್ದಾರೆ. ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡಲು ಸಹ ಅವರಿಗೆ ಸ್ವತಂತ್ರ್ಯ ಇದೆ. ಸುದೀಪ್ ಬಂದು ಪ್ರಚಾರ ಮಾಡಿದ ತಕ್ಷಣ ಗಗನಕ್ಕೇರಿದ ಬೆಲೆ ಕಡಿಮೆ ಆಗುವುದಿಲ್ಲ.

ಪಕ್ಷಕ್ಕೆ ಸೇರುವುದಿಲ್ಲ ಎಂದು ಅವರು ಹೇಳಿದ್ದನ್ನು ನೋಡಿದ್ದೇನೆ. ಹಿಂದೆ ಸಹ ಸುದೀಪ್ ಪ್ರಚಾರದಲ್ಲಿ ಭಾಗಿಯಾಗಿದ್ದನ್ನು ನೋಡಿದ್ದೇನೆ. ಈಗ ಮತ್ತೆ ರಾಜಕೀಯಕ್ಕೆ ಬಂದು ಗೊಂದಲ ಶುರುವಾಗಿದೆ. ಸುದೀಪ್ ಅಭಿಮಾನಿಗಳು ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಮೂರು ಪಕ್ಷದಲ್ಲಿದ್ದಾರೆ. ಇದರಿಂದ ಅವರೇ ಸಮಸ್ಯೆಗೆ ಸಿಲುಕಲಿದ್ದಾರೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments