Webdunia - Bharat's app for daily news and videos

Install App

ಸಾರಿಗೆ ಮಂತ್ರಿ ಮನೆಗೆ ಮುತ್ತಿಗೆ ಹಾಕುವುದಾಗಿ ಆಟೋ ಚಾಲಕ ಸಂಘಟನೆಯಿಂದ ಎಚ್ಚರಿಕೆ

Webdunia
ಮಂಗಳವಾರ, 11 ಅಕ್ಟೋಬರ್ 2022 (20:54 IST)
ಈ ಆಯಪ್‌ಗಳಿಂದ ಆಟೋ ಚಾಲಕರಿಗೆ ಯಾವುದೇ ಒಳಿತಾಗ್ತಿಲ್ಲ.ಡ್ರೈವರ್‌ಗಳಿಗೆ ನಿಗದಿಪಡಿಸಿದ ಮೊತ್ತವನ್ನು ಮಾತ್ರ ನೀಡಲಾಗ್ತಿದೆ.ಉಳಿದ ಹಣವನ್ನು ಅಗ್ರಿಗೇಟರ್‌ಗಳು ತಿಂದು ಹಾಕಿದ್ದಾರೆ.28 ರಿಂದ 30 ರೂಪಾಯಿಗಳಿಗೆ ಕನಿಷ್ಠ ಏರಿಸುವಂತೆ 2 ವರ್ಷ ಪರದಾಡಿದ್ದೇವೆ.ಆದ್ರೆ ಈ ಕಂಪನಿಗಳು ಕಳೆದ ಐದಾರು ವರ್ಷಗಳಿಂದ ಲೂಟಿ ಮಾಡುತ್ತಿವೆ. ಇಂದಿನಿಂದ 7 ದಿನಗಳ ಕಾಲ ಗಡುವು ಕೊಡುತ್ತೇವೆ.ಆಯಪ್ ಬ್ಯಾನ್ ಆಗದೇ ಇದ್ದಲ್ಲಿ ಸಾರಿಗೆ ಮಂತ್ರಿ ಮನೆಗೆ ಮುತ್ತಿಗೆ ಹಾಕುತ್ತೇನೆ ಎಂದು ಪ್ರಸೆಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಟೋ ಚಾಲಕರ ಒಕ್ಕೂಟದ ಅಧ್ಯಕ್ಷ ಮಂಜುನಾಥ್ ಎಚ್ಚರಿಕೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments